ಬ್ರೇಕಿಂಗ್ ನ್ಯೂಸ್
04-02-24 10:32 pm HK News Desk ಕರ್ನಾಟಕ
ಶಿರಸಿ, ಫೆ.4: ತಾಲೂಕಿನ ನರೆಬೈಲಿನಲ್ಲಿರುವ ಶ್ರೀ ಸೋಮೇಶ್ವರ ದೇವಸ್ಥಾನದ ಶಿವಲಿಂಗ ಮೂರ್ತಿಗೆ ಕಿಡಿಗೇಡಿಗಳು ಚಾಕ್ ಪೀಸ್ ನಲ್ಲಿ ಬರೆದು ಅಪಮಾನ ಮಾಡಿರುವ ಘಟನೆ ನಡೆದಿದೆ.
ದೇವಾಲಯದಲ್ಲಿರುವ ಶಿವಲಿಂಗದ ಮೇಲೆ ಚಾಕ್ ಪೀಸ್ ನಿಂದ ಇಂಗ್ಲೀಷ್ ಅಕ್ಷರದಿಂದ ಬರೆದು ಅಶುದ್ಧತೆ ಮಾಡಿದ್ದಾರೆ. ಭಾನುವಾರ ಬೆಳಿಗ್ಗೆ 9:15ರ ವೇಳೆಗೆ ಪೂಜೆಗೆ ಬಂದ ಪುರೋಹಿತರಿಂದ ಈ ಘಟನೆ ಬೆಳಕಿಗೆ ಬಂದಿದೆ.
ಗರ್ಭಗುಡಿಯ ಬಾಗಿಲು ದೂಡಿ ಚಾಕ್ ಪೀಸ್ ನಿಂದ ಜೆಇಇ 2024, ಜೆಇಇ2026 ಅಂತ ಬರೆದದ್ದು ಗಮನಕೆ ಬಂದಿದೆ. ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಘಟನೆಯನ್ನು ಖಂಡಿಸಿ ದೇವಸ್ಥಾನದ ಮುಂದೆ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.
Sirsi miscreants scrubble Shiva idol with chalk piece.
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm