ಬ್ರೇಕಿಂಗ್ ನ್ಯೂಸ್
06-02-24 09:22 pm HK News Desk ಕರ್ನಾಟಕ
ಶಿವಮೊಗ್ಗ, ಫೆ 06: ಶಿವಮೊಗ್ಗದ ಪೊಲೀಸರು ಅರ್ಧ ಹೆಲ್ಮೆಟ್ ಧರಿಸುವವರ ವಿರುದ್ಧ ಮಿಂಚಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೆಲ್ಮೆಟ್ ವಶಕ್ಕೆ ಪಡೆದು, ಇಂತಹ ಹೆಲ್ಮೆಟ್ ಧರಿಸಿದರೆ ಜೀವಕ್ಕೆ ಅಪಾಯ, ಕಾನೂನು ಬಾಹಿರ ಎಂದು ಅರಿವು ಮೂಡಿಸುತ್ತಿದ್ದಾರೆ. ಅಲ್ಲದೇ ಹೆಲ್ಮೆಟ್ಗಳನ್ನು ನಾಶ ಪಡಿಸುತ್ತಿದ್ದಾರೆ.
ಶಿವಮೊಗ್ಗ ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಅರ್ಧ ಹೆಲ್ಮೆಟ್ಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಕೆ. ಮಿಥುನ್ ಕುಮಾರ್ ಸಂಚಾರಿ ಪೊಲೀಸರು ಕಾರ್ಯಾಚರಣೆ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ವಾಹನ ಸವಾರರ ಜೊತೆ ಮಾತುಕತೆ ನಡೆಸಿದರು
ವಶಕ್ಕೆ ಪಡೆದುಕೊಂಡು ಅರ್ಧ ಹೆಲ್ಮಟ್ ಮತ್ತು ಸೈಲೆನ್ಸ್ರ್ಗಳನ್ನು ನಗರದ ಗೋಪಿ ವೃತ್ತದಲ್ಲಿ ಜನರ ಮುಂದೆ ನಾಶಪಡಿಸಲಾಯಿತು. ಇಂತಹ ಹೆಲ್ಮೆಟ್ ಧರಿಸದಂತೆ ಅವರಲ್ಲಿ ಅರಿವು ಮೂಡಿಸಲಾಯಿತು.
ವಶ ಪಡಿಸಿಕೊಳ್ಳಲಾದ 3000 ಅರ್ಧ ಹೆಲ್ಮೆಟ್ ಮತ್ತು 75 ಸೈಲೆನ್ಸರ್ಗಳನ್ನು ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ಬುಲ್ಡೋಜರ್ ಬಳಸಿ ನಾಶ ಪಡಿಸಲಾಯಿತು.
ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಂಚಾರಿ ಪೊಲೀಸರು ಕಾರ್ಯಾಚರಣೆಯನ್ನು ನಡೆಸಿ ಅರ್ಧ ಹೆಲ್ಮೆಟ್ ಧರಿಸದಂತೆ ವಾಹನ ಸವಾರರಲ್ಲಿ ಅರಿವು ಮೂಡಿಸುತ್ತಿದ್ದಾರೆ. ದಂಡವನ್ನು ವಿಧಿಸುತ್ತಿದ್ದಾರೆ. ಆದರೆ ಅರ್ಧ ಹೆಲ್ಮೆಟ್ಗಳ ಮಾರಾಟ ನಡೆಯುತ್ತಲೇ ಇದೆ.
The Shivamogga police are conducting a lightning operation against those wearing half-helmets. They have seized helmets and made them aware that wearing such helmets is life-threatening and illegal. They are also destroying helmets.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm