ಬ್ರೇಕಿಂಗ್ ನ್ಯೂಸ್
06-02-24 09:22 pm HK News Desk ಕರ್ನಾಟಕ
ಶಿವಮೊಗ್ಗ, ಫೆ 06: ಶಿವಮೊಗ್ಗದ ಪೊಲೀಸರು ಅರ್ಧ ಹೆಲ್ಮೆಟ್ ಧರಿಸುವವರ ವಿರುದ್ಧ ಮಿಂಚಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೆಲ್ಮೆಟ್ ವಶಕ್ಕೆ ಪಡೆದು, ಇಂತಹ ಹೆಲ್ಮೆಟ್ ಧರಿಸಿದರೆ ಜೀವಕ್ಕೆ ಅಪಾಯ, ಕಾನೂನು ಬಾಹಿರ ಎಂದು ಅರಿವು ಮೂಡಿಸುತ್ತಿದ್ದಾರೆ. ಅಲ್ಲದೇ ಹೆಲ್ಮೆಟ್ಗಳನ್ನು ನಾಶ ಪಡಿಸುತ್ತಿದ್ದಾರೆ.
ಶಿವಮೊಗ್ಗ ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಅರ್ಧ ಹೆಲ್ಮೆಟ್ಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಕೆ. ಮಿಥುನ್ ಕುಮಾರ್ ಸಂಚಾರಿ ಪೊಲೀಸರು ಕಾರ್ಯಾಚರಣೆ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ವಾಹನ ಸವಾರರ ಜೊತೆ ಮಾತುಕತೆ ನಡೆಸಿದರು
ವಶಕ್ಕೆ ಪಡೆದುಕೊಂಡು ಅರ್ಧ ಹೆಲ್ಮಟ್ ಮತ್ತು ಸೈಲೆನ್ಸ್ರ್ಗಳನ್ನು ನಗರದ ಗೋಪಿ ವೃತ್ತದಲ್ಲಿ ಜನರ ಮುಂದೆ ನಾಶಪಡಿಸಲಾಯಿತು. ಇಂತಹ ಹೆಲ್ಮೆಟ್ ಧರಿಸದಂತೆ ಅವರಲ್ಲಿ ಅರಿವು ಮೂಡಿಸಲಾಯಿತು.
ವಶ ಪಡಿಸಿಕೊಳ್ಳಲಾದ 3000 ಅರ್ಧ ಹೆಲ್ಮೆಟ್ ಮತ್ತು 75 ಸೈಲೆನ್ಸರ್ಗಳನ್ನು ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ಬುಲ್ಡೋಜರ್ ಬಳಸಿ ನಾಶ ಪಡಿಸಲಾಯಿತು.
ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಂಚಾರಿ ಪೊಲೀಸರು ಕಾರ್ಯಾಚರಣೆಯನ್ನು ನಡೆಸಿ ಅರ್ಧ ಹೆಲ್ಮೆಟ್ ಧರಿಸದಂತೆ ವಾಹನ ಸವಾರರಲ್ಲಿ ಅರಿವು ಮೂಡಿಸುತ್ತಿದ್ದಾರೆ. ದಂಡವನ್ನು ವಿಧಿಸುತ್ತಿದ್ದಾರೆ. ಆದರೆ ಅರ್ಧ ಹೆಲ್ಮೆಟ್ಗಳ ಮಾರಾಟ ನಡೆಯುತ್ತಲೇ ಇದೆ.
The Shivamogga police are conducting a lightning operation against those wearing half-helmets. They have seized helmets and made them aware that wearing such helmets is life-threatening and illegal. They are also destroying helmets.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm