ಬ್ರೇಕಿಂಗ್ ನ್ಯೂಸ್
07-02-24 10:51 am Bangalore Correspondent ಕರ್ನಾಟಕ
ಬೆಂಗಳೂರು, ಫೆ.6: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪ್ರಚೋದನಕಾರಿ ಪೋಸ್ಟ್ ಮಾಡಿದ್ದಾರೆ ಎಂಬ ಆರೋಪದ ಪ್ರಕರಣದಲ್ಲಿ ಕೋರ್ಟ್ ತನಿಖೆಗೆ ಆದೇಶ ಮಾಡಿದೆ.
ಈ ಬಗ್ಗೆ ಯೋಗೇಂದ್ರ ಹೊಡಗಟ್ಟ ಎಂಬವರು ಕೋರ್ಟಿಗೆ ಖಾಸಗಿ ದೂರು ದಾಖಲಿಸಿದ್ದರು. ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್, ಡಿಕೆಶಿ ವಿರುದ್ಧ ಎಫ್ ಐಆರ್ ದಾಖಲಿಸಿ ತನಿಖೆ ನಡೆಸಲು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ. ಮುಂದಿನ ಮಾರ್ಚ್ 30ರಂದು ಕೋರ್ಟ್ಗೆ ತನಿಖಾ ವರದಿ ಸಲ್ಲಿಸಲು ಪೊಲೀಸರಿಗೆ ಸೂಚನೆ ನೀಡಿದೆ.
ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎನ್ನುವ ಬಿಜೆಪಿಯ ಅಭಿಯಾನದ ಪೋಸ್ಟರ್ ತಿರುಚಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆ ಎಂದು ಡಿಕೆಶಿ ವಿರುದ್ಧ ಬಿಜೆಪಿ ಆರೋಪಿಸಿತ್ತು. ಬಿಜೆಪಿ ಕಾನೂನು ಪ್ರಕೋಷ್ಟ ಸಂಚಾಲಕ ಯೋಗೇಂದ್ರ ಹೊಡಘಟ್ಟ ಎಂಬವರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಡಿಕೆಶಿ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ತನಿಖೆಗೆ ಪೊಲೀಸರಿಗೆ ಸೂಚಿಸಿದೆ.
The 42nd Additional Chief Metropolitan Magistrate (ACMM) directed the High Ground station police to file an FIR against KPCC president and Deputy Chief Minister DK Shivakumar for allegedly posting false information against BJP state president B Y Vijayendra and other BJP leaders on social media.
27-08-25 03:17 pm
HK News Desk
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
Dk Shivakumar, Chamundi Hill: ಚಾಮುಂಡಿ ಬೆಟ್ಟ ಹ...
27-08-25 11:48 am
R Ashok, Dharmasthala: ಬುರುಡೆ ಕಥೆ ಹೊರಗಡೆ ಬಂದ...
26-08-25 10:47 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm