ಬ್ರೇಕಿಂಗ್ ನ್ಯೂಸ್
07-02-24 03:10 pm HK News Desk ಕರ್ನಾಟಕ
ಕಲಬುರಗಿ, ಫೆ 06: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್ಟಿಸಿ) ಕರಾವಳಿ ಕರ್ನಾಟಕವನ್ನು ಸಂಪರ್ಕಿಸಲು ಐಷಾರಾಮಿ ವೋಲ್ವೋ ಕಲ್ಯಾಣರಥ ನೂತನ ಬಸ್ ಸೇವೆಯನ್ನು ಆರಂಭಿಸಿದೆ.
ಕೆಕೆಆರ್ಟಿಸಿಯ ಕಲಬುರಗಿ ವಿಭಾಗ-1ರ ಕಲಬುರಗಿ ಘಟಕ ಕಲಬುರಗಿ-ಬೆಂಗಳೂರು, ಕಲಬುರಗಿ-ಮಂಗಳೂರು ನಡುವೆ ನೂತನ ವೋಲ್ವೋ ಮಲ್ಟಿ ಆಕ್ಸಲ್ ಸ್ಲೀಪರ್ ಬಸ್ ಸೇವೆಯನ್ನು ಆರಂಭಿಸಿದೆ.
'ಕಲ್ಯಾಣರಥ' ಹೆಸರಿನ ವೋಲ್ವೋ ಮಲ್ಟಿ ಆಕ್ಸಲ್ ಸ್ಲೀಪರ್ ಬಸ್ ಹೊಸದಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರ್ಪಡೆಗೊಂಡಿದೆ. ಈ ಐಷಾರಾಮಿ ಬಸ್ಗೆ ರಾಜ್ಯದಲ್ಲಿ ಈಗಾಗಲೇ ಹಲವು ಮಾರ್ಗದಲ್ಲಿ ಸಂಚಾರ ನಡೆಸುತ್ತಿವೆ.

ಕಲಬುರಗಿ ಮತ್ತು ಮಂಗಳೂರು ನಡುವಿನ ಕಲ್ಯಾಣ ರಥ ಸ್ಲೀಪರ್ ಬಸ್ ಸೇವೆಗೆ 1,100 ಪ್ರಯಾಣ ದರವನ್ನು ನಿಗದಿ ಮಾಡಲಾಗಿದೆ. ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಆನ್ಲೈನ್ ಟಿಕೆಟ್ ಬುಕ್ ಮಾಡುವ ಅವಕಾಶವನ್ನು ಸಹ ನೀಡಲಾಗಿದೆ.
ಈ ಬಸ್ ಕಲಬುರಗಿಯಿಂದ ಸಂಜೆ 5 ಗಂಟೆಗೆ ಹೊರಡಲಿದೆ. ಮಂಗಳೂರು ನಗರವನ್ನು ಮರುದಿನ ಬೆಳಗ್ಗೆ 7.30ಕ್ಕೆ ತಲುಪಲಿದೆ. ಇನ್ನೂ ಮಂಗಳೂರಿನಿಂದ ಸಂಜೆ 5 ಗಂಟೆಗೆ ಹೊರಡುವ ಬಸ್ ಕಲಬುರಗಿ ನಗರವನ್ನು ಮಾರನೇ ದಿನ ಬೆಳಗ್ಗೆ 7.30ಕ್ಕೆ ತಲುಪಲಿದೆ.
ವಿಜಯಪುರ-ಬೆಂಗಳೂರು, ಸಿಂಧನೂರು-ಬೆಂಗಳೂರು, ಕಲಬುರಗಿ-ಬೆಂಗಳೂರು ಸೇರಿದಂತೆ ವಿವಿಧ ಮಾರ್ಗದಲ್ಲಿ ಈಗಾಗಲೇ ಕಲ್ಯಾಣರಥ ಬಸ್ಗಳು ಸಂಚಾರ ನಡೆಸುತ್ತಿವೆ. ಪ್ರಯಾಣಿಕರಿಂದ ಸಹ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.
'ಕಲ್ಯಾಣರಥ' ಬ್ರಾಂಡ್ನ ವೋಲ್ವೋ ಮಲ್ಟಿ ಆಕ್ಸೆಲ್ ಸ್ಲೀಪರ್ ಕ್ಲಾಸ್ ಬಸ್ ಇದಾಗಿದ್ದು, 40 ಆಸನಗಳನ್ನು ಹೊಂದಿದೆ. ಈ ಬಸ್ 350 ಬಿಎಸ್-6 ಇಂಜಿನ್ ಹೊಂದಿದೆ. ಬಸ್ಸಿಗೆ ವಿಶಿಷ್ಟ ಸಸ್ಪೆಕ್ಷನ್ಗಳನ್ನು ಅಳವಡಿಸಲಾಗಿದೆ.
Ksrtc introduces Kalaburagi Mangalore Ksrtc Volvo bus Kalyana Ratha. The Kalayana Karnataka Road Transport Corporation (KKRTC) has launched fancy new buses titled Kalyana Ratha which will travel between Mangaluru and towns in Kalyana Karnataka region. These AC Sleeper buses will be on par with Karnataka State Road Transport Corporation’s (KSRTC) Ambari Utsav buses, the European style buses which were launched last year.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am