ಬ್ರೇಕಿಂಗ್ ನ್ಯೂಸ್
08-02-24 02:14 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ 08: ಡೆಂಗ್ಯೂ ಜ್ವರದಿಂದ ಯುವತಿಯೊಬ್ಬರು ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ನಗರದ ಮಹಮ್ಮದ್ ಖಾನ್ ಗಲ್ಲಿ ನಿವಾಸಿ ಸಹರಾ ಬಾನು (18) ಮೃತಪಟ್ಟವರು.
ಎಂಇಎಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಈಕೆ ಕಳೆದ ಎರಡು ತಿಂಗಳಿಂದ ಜ್ವರದಿಂದ ಬಳಲುತ್ತಿದ್ದು ಬುಧವಾರ ಸಂಜೆ ಮೃತಪಟ್ಟಿದ್ದಾರೆ.
ಕಳೆದ ನಾಲ್ಕು ತಿಂಗಳ ಹಿಂದೆ ಯುಜಿಡಿ ಪೈಪ್ ಬದಲಾವಣೆ ಮಾಡಲು ರಸ್ತೆ ಅಗೆದು, ರಸ್ತೆ ಕ್ಲಿಯರ್ ಮಾಡದೆ ಚರಂಡಿಯಲ್ಲಿ ಮಣ್ಣು, ಕಸ, ಕಡ್ಡಿ, ಕೊಳಚೆ ತುಂಬಿದ್ದು, ಇಲ್ಲಿನ ನಿವಾಸಿಗಳು ನಗರಸಭೆ ಗಮನಕ್ಕೂ ತಂದಿದ್ದರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ
ದೂರು ನೀಡಿದಾಗ ಕೆಲಸ ವಹಿಸಿಕೊಂಡ ಕಂಟ್ರಾಕ್ಟರ್ ಕಾಟಾಚಾರಕ್ಕೆ ಕೆಲಸ ನಿರ್ವಹಿಸಿ ತೆರಳುತ್ತಿದ್ದಾರೆ ಎನ್ನುವ ಆರೋಪವು ಇದ್ದು, ಅಕ್ಕಪಕ್ಕದ ಮನೆಯವರೂ ಕಸ ಕಡ್ಡಿಯನ್ನು ರಸ್ತೆಗೆ ಬಿಸಾಕುವ ಪರಿಪಾಠ ಹೊಂದಿದ್ದು ನಗರಸಭೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.
ಡೆಂಗ್ಯೂ ಜ್ವರದ ಲಕ್ಷಣಗಳು:
ಮುಂಜಾಗ್ರತಾ ಕ್ರಮಗಳೇನು?:
A college girl has succumbed to dengue fever in Karnataka’s Chikkamagaluru city, officials said on Thursday. The deceased was identified as 18-year-old Suhana Bhanu, a resident of Mohammad Khan Lane in the city. Suhana was admitted to Malle Gowda District Hospital and passed away on Thursday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am