ಬ್ರೇಕಿಂಗ್ ನ್ಯೂಸ್
10-02-24 11:48 am HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.10: ಮೂಡಿಗೆರೆ ಬಿಜೆಪಿ ತಾಲೂಕು ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಪಕ್ಷದ ಇಬ್ಬರು ಮುಖಂಡರು ನಡುಬೀದಿಯಲ್ಲಿ ಹೊಡೆದಾಟ ನಡೆಸಿದ ಘಟನೆ ನಡೆದಿದ್ದು ಈ ಬಗ್ಗೆ ಮೂಡಿಗೆರೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಮೂಡಿಗೆರೆ ತಾಲೂಕು ಸಮಿತಿಯ ಅಧ್ಯಕ್ಷ ಸ್ಥಾನ ತಪ್ಪಲು ಹಾಲಿ ತಾಪಂ ಸದಸ್ಯ ಕೆ.ಸಿ ರತನ್ ಕಾರಣ ಎಂದು ಮಾಜಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪುಟ್ಟಣ್ಣ ಹಲ್ಲೆ ನಡೆಸಿದ್ದಾರೆ. ತಾಲೂಕು ಅಧ್ಯಕ್ಷರಾಗಿ ಟಿಎಂ ಗಜೇಂದ್ರ ಅವರನ್ನು ಜಿಲ್ಲಾಧ್ಯಕ್ಷ ದೇವರಾಜ ಶೆಟ್ಟಿ ನೇಮಕ ಮಾಡಿದ್ದರು. ಇದರಿಂದ ಕೋಪಗೊಂಡ ಪುಟ್ಟಣ್ಣ ಮತ್ತು ಬೆಂಬಲಿಗರು ತಾಲೂಕು ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ಇದೇ ವೇಳೆ, ಪುಟ್ಟಣ್ಣ ಮತ್ತು ಕೆಸಿ ರತನ್ ನಡುವೆ ಮಾತಿಗೆ ಮಾತು ಬೆಳೆದು ನಡುರಸ್ತೆಯಲ್ಲೇ ಹೊಡೆದಾಟ ನಡೆಸಿದ್ದಾರೆ. ಬಟ್ಟೆ ಹರಿದುಕೊಂಡು ಇಬ್ಬರೂ ಪರಸ್ಪರ ಕಿತ್ತಾಡಿದ್ದು ಇತರರು ಬಿಡಿಸಲು ಬಂದರೂ ಕೇಳದೆ ಹೊಡೆದಾಟ ನಡೆಸಿದ್ದಾರೆ. ಇದನ್ನು ಅಲ್ಲಿಯೇ ಇದ್ದ ವ್ಯಕ್ತಿಯೊಬ್ಬರು ವಿಡಿಯೋ ಮಾಡಿದ್ದು ನೆಲಕ್ಕುರುಳಿಸಿ ಹೊಡೆದಾಡಿದ್ದು ಜಾಲತಾಣದಲ್ಲಿ ವೈರಲ್ ಆಗಿದೆ.



ಮೂಡಿಗೆರೆಯ ತಾಲೂಕು ಬಿಜೆಪಿ ಕಚೇರಿ ಬಳಿಯಲ್ಲೇ ಘಟನೆ ನಡೆದಿದೆ. ಕೆ.ಸಿ ರತನ್ ಹಸ್ತಕ್ಷೇಪದಿಂದ ತನ್ನ ಅಧ್ಯಕ್ಷ ಸ್ಥಾನ ಕೈತಪ್ಪಿದೆ ಎಂದು ಸಿಟ್ಟಿನಲ್ಲಿ ಹೊಡೆದಾಡಿದ್ದಾರೆ. ಹೊಸತಾಗಿ ಅಧ್ಯಕ್ಷರಾದ ಗಜೇಂದ್ರ ಬಗ್ಗೆ ಪುಟ್ಟಣ್ಣ ಮತ್ತು ಕನ್ನಳ್ಳಿ ಭರತ್ ಟೀಮ್ ವಿರೋಧ ವ್ಯಕ್ತಪಡಿಸಿದ್ದು ಕಚೇರಿ ಎದುರಲ್ಲಿ ಪ್ರತಿಭಟನೆ ನಡೆಸಿದ್ದರು. ಹಲ್ಲೆಗೊಳಗಾದ ರತನ್ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Party leaders #fight in the middle of the street during the election of the #Mudigere #BJP taluk president selection #BREAKING_NEWS @INCKarnataka pic.twitter.com/44zNNHy7Sm
— Headline Karnataka (@hknewsonline) February 10, 2024
Bjp workers fight in the middle of the road over selection of taluk President post in Mudigere, video viral.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am