ಬ್ರೇಕಿಂಗ್ ನ್ಯೂಸ್
10-02-24 08:59 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.10: ಬಿಗ್ ಬಾಸ್ ಮನೆಯಿಂದ ಬಂದಿರುವ ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಹವಾ ಕ್ರಿಯೇಟ್ ಮಾಡುತ್ತಿರುವ ವರ್ತೂರ್ ಸಂತೋಷ್ ಅವರನ್ನು ನಿನ್ನೆ ಅವರ ಮನೆಯಲ್ಲಿ ಸನ್ಮಾನ ಮಾಡಿದ್ದ ವರ್ತೂರು ಠಾಣೆಯ ಎಸ್.ಐ ತಿಮ್ಮರಾಯಪ್ಪ ಅವರನ್ನು ಎತ್ತಂಗಡಿ ಮಾಡಲಾಗಿದೆ.
ವರ್ತೂರು ಠಾಣೆಯಿಂದ ತಿಮ್ಮರಾಯಪ್ಪ ಅವರನ್ನು ಆಡುಗೋಡಿ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ನಿನ್ನ ವರ್ತೂರು ಮನೆಗೆ ತೆರಳಿದ್ದ ತಿಮ್ಮರಾಯಪ್ಪ, ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಸನ್ಮಾನ ಮಾಡಿದ್ದರು. ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಕೇವಲ ವರ್ತೂರು ಪೊಲೀಸ್ ಠಾಣೆಯ ಎಸ್ಐ ತಿಮ್ಮರಾಯಪ್ಪ ಮಾತ್ರವಲ್ಲ, ಠಾಣೆಯ ಸಿಬ್ಬಂದಿ ಕೂಡ ಈ ಸನ್ಮಾನ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ನಡೆ ಆಕ್ರೋಶಕ್ಕೆ ಕಾರಣವಾಗಿತ್ತು. ಇತ್ತೀಚಿಗೆ ಕೆಲ ತಿಂಗಳ ಹಿಂದೆ ವರ್ತೂರು ಸಂತೋಷ್ ಹುಲಿ ಉಗುರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿಗೆ ಹೋಗಿ ಬಂದಿದ್ದ.

ವರ್ತೂರು ಸಂತೋಷ್ ಜೈಲಿಗೆ ಹೋಗಿ ಬಂದಿರೋ ವಿಚಾರ ಗೊತ್ತಿದ್ದರು ಸಹ ಸನ್ಮಾನ ಮಾಡಿರುವ ಪೊಲೀಸರ ನಡೆಗೆ ಆಕ್ರೋಶ ವ್ಯಕ್ತವಾಗಿತ್ತು. ಸ್ವತಃ ಹಿರಿಯ ಅಧಿಕಾರಿಗಳು ಕೂಡ ಅಸಮಾಧಾನ ವ್ಯಕ್ತ ಪಡಿಸಿದ್ದರು. ಅದರಲ್ಲೂ ಯೂನಿಫಾರ್ಮ್ ನಲ್ಲಿಯೇ, ಸಿಬ್ಬಂದಿ ಗಳ ಜೊತೆಗೆ ಹೋಗಿ ಅಧಿಕಾರಿ ಸನ್ಮಾನ ಮಾಡಿದ್ದು ಬೇಸರಕ್ಕೂ ಕಾರಣವಾಗಿತ್ತು.
Varthur Police Station Inspector suspended after his photo went viral with big boss varthur santosh
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am