ಬ್ರೇಕಿಂಗ್ ನ್ಯೂಸ್
10-02-24 10:40 pm HK News Desk ಕರ್ನಾಟಕ
ಚಿತ್ರದುರ್ಗ, ಫೆ 10: ಸಮುದಾಯ ಆರೋಗ್ಯ ಕೇಂದ್ರದ ಅಪರೇಷನ್ ಥಿಯೇಟರ್ ನಲ್ಲಿ ಪ್ರಿವೆಡ್ಡಿಂಗ್ ವಿಡಿಯೋ ಶೂಟ್ ನಡೆಸಿದ್ದ ಡಾ.ಅಭಿಷೇಕ್ ರವರನ್ನ ಸೇವೆಯಿಂದ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ಆಸ್ಪತ್ರೆಯ ಐಸಿಯು ವೈದ್ಯರಾಗಿದ್ದ ಡಾ. ಅಭಿಷೇಕ್ ಫೆ7 ರಂದು ಆಸ್ಪತ್ರೆಯ ಶಸ್ತ್ರ ಚಿಕಿತ್ಸಾ ಕೊಠಡಿಯಲ್ಲಿ ಪ್ರಿ ವೆಡ್ಡಿಂಗ್ ಶೂಟ್ ಮಾಡಿರುವ ಕುರಿತು ಸೋಶಿಯಲ್ ಮೆಡಿದಲ್ಲಿ ಸಕತ್ ವೈರಲ್ ಆಗಿತ್ತು

ಕಾನೂನು ಬಾಹಿರ ಕೃತ್ಯ ಎಸಗಿರುವ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ನೇಮಕಗೊಂಡಿದ್ದ ಗುತ್ತಿಗೆ ಆಧಾರಿತ ಡಾಕ್ಟರ್ ಅಭಿಷೇಕ್ ರನ್ನ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಳ ಆದೇಶದಲ್ಲಿ ಉಲ್ಲೇಖಿಸಿದ್ದಾರೆ
.
ಪ್ರಿವೆಡ್ಡಿಂಗ್ ವಿಡಿಯೋ ಸಾಮಾಜಿಕ ಜಾಲತಾಲಗಳಲ್ಲಿ ವೈರಲ್ ಆಗಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋದಲ್ಲಿ ವ್ಯಕ್ತಿಯೊಬ್ಬರಿಗೆ ಆಪರೇಷನ್ ಥಿಯೇಟರ್ ನಲ್ಲಿ ಅಪರೇಷನ್ ನಡೆಸುತ್ತಿರುವ ಡಾ.ಅಭಿಷೇಕ್ ತನ್ನ ಭಾವಿ ಪತ್ನಿಯನ್ನು ಮತ್ತೊಂದು ಬದಿಯಲ್ಲಿ ನಿಲ್ಲಿಸಿಕೊಂಡು ತನಗೆ ಸಹಾಯ ಮಾಡುತ್ತಿರುವಂತೆ ನಟಿಸಿರುವ ವಿಡಿಯೋ, ಇತರರು ಖುಷಿಯಲ್ಲಿ ನಗುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಸರಕಾರಿ ಆಸ್ಪತ್ರೆಯ ಅಪರೇಷನ್ ಥಿಯೇಟರ್ ನ್ನು ಹೀಗೆ ಸ್ವಂತಕ್ಕೆ ಬಳಕೆ ಮಾಡಿಕೊಳ್ಳುವ ಮೂಲಕ ಬೇಜವಬ್ದಾರಿ ಮೇರೆದಿರುವ ಡಾ.ಅಭಿಷೇಕ್ ಜೋಡಿಯ ವಿರುದ್ದ ಎಲ್ಲೆಡೆಯಿಂದ ತೀವ್ರ ಖಂಡನೆ ವ್ಯಕ್ತವಾಗಿತ್ತು.
Deputy Commissioner T. Venkatesh has dismissed Dr. Abhishek from service for shooting a pre-wedding video at the Operation Theatre of a Community Health Centre (CHC).
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm