ಬ್ರೇಕಿಂಗ್ ನ್ಯೂಸ್
10-02-24 10:40 pm HK News Desk ಕರ್ನಾಟಕ
ಚಿತ್ರದುರ್ಗ, ಫೆ 10: ಸಮುದಾಯ ಆರೋಗ್ಯ ಕೇಂದ್ರದ ಅಪರೇಷನ್ ಥಿಯೇಟರ್ ನಲ್ಲಿ ಪ್ರಿವೆಡ್ಡಿಂಗ್ ವಿಡಿಯೋ ಶೂಟ್ ನಡೆಸಿದ್ದ ಡಾ.ಅಭಿಷೇಕ್ ರವರನ್ನ ಸೇವೆಯಿಂದ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ಆಸ್ಪತ್ರೆಯ ಐಸಿಯು ವೈದ್ಯರಾಗಿದ್ದ ಡಾ. ಅಭಿಷೇಕ್ ಫೆ7 ರಂದು ಆಸ್ಪತ್ರೆಯ ಶಸ್ತ್ರ ಚಿಕಿತ್ಸಾ ಕೊಠಡಿಯಲ್ಲಿ ಪ್ರಿ ವೆಡ್ಡಿಂಗ್ ಶೂಟ್ ಮಾಡಿರುವ ಕುರಿತು ಸೋಶಿಯಲ್ ಮೆಡಿದಲ್ಲಿ ಸಕತ್ ವೈರಲ್ ಆಗಿತ್ತು

ಕಾನೂನು ಬಾಹಿರ ಕೃತ್ಯ ಎಸಗಿರುವ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ನೇಮಕಗೊಂಡಿದ್ದ ಗುತ್ತಿಗೆ ಆಧಾರಿತ ಡಾಕ್ಟರ್ ಅಭಿಷೇಕ್ ರನ್ನ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಳ ಆದೇಶದಲ್ಲಿ ಉಲ್ಲೇಖಿಸಿದ್ದಾರೆ
.
ಪ್ರಿವೆಡ್ಡಿಂಗ್ ವಿಡಿಯೋ ಸಾಮಾಜಿಕ ಜಾಲತಾಲಗಳಲ್ಲಿ ವೈರಲ್ ಆಗಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋದಲ್ಲಿ ವ್ಯಕ್ತಿಯೊಬ್ಬರಿಗೆ ಆಪರೇಷನ್ ಥಿಯೇಟರ್ ನಲ್ಲಿ ಅಪರೇಷನ್ ನಡೆಸುತ್ತಿರುವ ಡಾ.ಅಭಿಷೇಕ್ ತನ್ನ ಭಾವಿ ಪತ್ನಿಯನ್ನು ಮತ್ತೊಂದು ಬದಿಯಲ್ಲಿ ನಿಲ್ಲಿಸಿಕೊಂಡು ತನಗೆ ಸಹಾಯ ಮಾಡುತ್ತಿರುವಂತೆ ನಟಿಸಿರುವ ವಿಡಿಯೋ, ಇತರರು ಖುಷಿಯಲ್ಲಿ ನಗುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಸರಕಾರಿ ಆಸ್ಪತ್ರೆಯ ಅಪರೇಷನ್ ಥಿಯೇಟರ್ ನ್ನು ಹೀಗೆ ಸ್ವಂತಕ್ಕೆ ಬಳಕೆ ಮಾಡಿಕೊಳ್ಳುವ ಮೂಲಕ ಬೇಜವಬ್ದಾರಿ ಮೇರೆದಿರುವ ಡಾ.ಅಭಿಷೇಕ್ ಜೋಡಿಯ ವಿರುದ್ದ ಎಲ್ಲೆಡೆಯಿಂದ ತೀವ್ರ ಖಂಡನೆ ವ್ಯಕ್ತವಾಗಿತ್ತು.
Deputy Commissioner T. Venkatesh has dismissed Dr. Abhishek from service for shooting a pre-wedding video at the Operation Theatre of a Community Health Centre (CHC).
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am