ಬ್ರೇಕಿಂಗ್ ನ್ಯೂಸ್
11-02-24 02:20 pm HK NEWS ಕರ್ನಾಟಕ
ಗದಗ, ಫೆ 11: ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿಗಳು ಜಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳ ಎದುರೇ ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಹಾಡುಗಳಿಗೆ ಹೆಜ್ಜೆ ಹಾಕಿ, ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಪೇಚಿಗೆ ಸಿಲುಕಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಭರಮಸಾಗರ ತಾಲೂಕು ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ತನ್ನ ಭಾವಿ ಪತ್ನಿಯೊಂದಿಗೆ ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರು ಪ್ರೀ ವೆಡ್ಡಿಂಗ್ ಶೂಟ್ ಮಾಡಿಸಿಕೊಂಡಿದ್ದರು. ಇದು ಸಾರ್ವಜನಿಕರ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಫೆ. 9ರಂದು ರಾಜ್ಯ ಸರ್ಕಾರ ಆ ವೈದ್ಯರನ್ನು ಸೇವೆಯಿಂದ ವಜಾಗೊಳಿಸಿ ಆದೇಶ ಹೊರಡಿಸುವ ಮೂಲಕ ಈ ವಿವಾದ ಅಂತ್ಯವಾಗಿದೆ. ಈ ಘಟನೆ ಮಾಸುವ ಮುನ್ನವೇ ಗದಗ ಜಿಲ್ಲಾಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿಗಳು ನೃತ್ಯ ಮಾಡಿರುವುದು ಹಾಗೂ ಅವರ ಅಮಾನತಾಗಿರುವುದು ವೈದ್ಯರಲ್ಲಿ ಹೆಚ್ಚುತ್ತಿರುವ ಬೇಜವ್ದಾರಿತನಕ್ಕೆ ಮತ್ತೊಂದು ನಿದರ್ಶನ ಎಂಬಂತಾಗಿದೆ.

ಗದಗ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳ ರೀಲ್ಸ್ ವೈರಲ್ ಆಗುತ್ತಿದ್ದಂತೆ ಜಿಮ್ಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ ಅವರು 38 ವಿದ್ಯಾರ್ಥಿಗಳನ್ನು ಒಂದು ವಾರ ಅಮಾನತು ಮಾಡಿ ಆದೇಶಿಸಿದ್ದಾರೆ.
ವೈದ್ಯಕೀಯ ವಿದ್ಯಾರ್ಥಿಗಳು ಪ್ರೇಮಲೋಕ ಚಿತ್ರದ ಹಲೋ ಮೈ ಲವ್ಲಿಲೇಡಿ ಹೂ ಆರ್ ಯು ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಆಸ್ಪತ್ರೆಯ ತೀವ್ರ ನಿಗಾ ಘಟಕ, ಶಿಶು ಆರೈಕೆ ಕೇಂದ್ರ, ಚೀಟಿ ಬರೆಯುವ ಸ್ಥಳದಲ್ಲಿಯೂ ಹೆಜ್ಜೆ ಹಾಕಿದ್ದಾರೆ. ವೈದ್ಯಕೀಯ ವಿದ್ಯಾರ್ಥಿಗಳ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿಸಾಕಷ್ಟು ವೈರಲ್ ಆಗಿದ್ದು, ನಿಮ್ಮ ಹುಚ್ಚಾಟಕ್ಕೆ ಬೇರೆ ಜಾಗ ಸಿಗಲಿಲ್ಲವೇ ಎನ್ನುವ ಆಕ್ರೋಶ ಭರಿತ ಪ್ರತಿಕ್ರಿಯೆಗಳು ಸಹ ವ್ಯಕ್ತವಾಗಿದೆ.
The Instagram Reels tagline that reads, 'Reel it, feel it,' has gone wrong for the medical students from Gadag Institute of Medical Sciences (GIMS) in Karnataka, as 38 college students have been penalised for recording reels on the hospital premises.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm