ಬ್ರೇಕಿಂಗ್ ನ್ಯೂಸ್
11-02-24 02:20 pm HK NEWS ಕರ್ನಾಟಕ
ಗದಗ, ಫೆ 11: ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿಗಳು ಜಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳ ಎದುರೇ ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಹಾಡುಗಳಿಗೆ ಹೆಜ್ಜೆ ಹಾಕಿ, ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಪೇಚಿಗೆ ಸಿಲುಕಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಭರಮಸಾಗರ ತಾಲೂಕು ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ತನ್ನ ಭಾವಿ ಪತ್ನಿಯೊಂದಿಗೆ ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರು ಪ್ರೀ ವೆಡ್ಡಿಂಗ್ ಶೂಟ್ ಮಾಡಿಸಿಕೊಂಡಿದ್ದರು. ಇದು ಸಾರ್ವಜನಿಕರ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಫೆ. 9ರಂದು ರಾಜ್ಯ ಸರ್ಕಾರ ಆ ವೈದ್ಯರನ್ನು ಸೇವೆಯಿಂದ ವಜಾಗೊಳಿಸಿ ಆದೇಶ ಹೊರಡಿಸುವ ಮೂಲಕ ಈ ವಿವಾದ ಅಂತ್ಯವಾಗಿದೆ. ಈ ಘಟನೆ ಮಾಸುವ ಮುನ್ನವೇ ಗದಗ ಜಿಲ್ಲಾಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿಗಳು ನೃತ್ಯ ಮಾಡಿರುವುದು ಹಾಗೂ ಅವರ ಅಮಾನತಾಗಿರುವುದು ವೈದ್ಯರಲ್ಲಿ ಹೆಚ್ಚುತ್ತಿರುವ ಬೇಜವ್ದಾರಿತನಕ್ಕೆ ಮತ್ತೊಂದು ನಿದರ್ಶನ ಎಂಬಂತಾಗಿದೆ.

ಗದಗ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳ ರೀಲ್ಸ್ ವೈರಲ್ ಆಗುತ್ತಿದ್ದಂತೆ ಜಿಮ್ಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ ಅವರು 38 ವಿದ್ಯಾರ್ಥಿಗಳನ್ನು ಒಂದು ವಾರ ಅಮಾನತು ಮಾಡಿ ಆದೇಶಿಸಿದ್ದಾರೆ.
ವೈದ್ಯಕೀಯ ವಿದ್ಯಾರ್ಥಿಗಳು ಪ್ರೇಮಲೋಕ ಚಿತ್ರದ ಹಲೋ ಮೈ ಲವ್ಲಿಲೇಡಿ ಹೂ ಆರ್ ಯು ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಆಸ್ಪತ್ರೆಯ ತೀವ್ರ ನಿಗಾ ಘಟಕ, ಶಿಶು ಆರೈಕೆ ಕೇಂದ್ರ, ಚೀಟಿ ಬರೆಯುವ ಸ್ಥಳದಲ್ಲಿಯೂ ಹೆಜ್ಜೆ ಹಾಕಿದ್ದಾರೆ. ವೈದ್ಯಕೀಯ ವಿದ್ಯಾರ್ಥಿಗಳ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿಸಾಕಷ್ಟು ವೈರಲ್ ಆಗಿದ್ದು, ನಿಮ್ಮ ಹುಚ್ಚಾಟಕ್ಕೆ ಬೇರೆ ಜಾಗ ಸಿಗಲಿಲ್ಲವೇ ಎನ್ನುವ ಆಕ್ರೋಶ ಭರಿತ ಪ್ರತಿಕ್ರಿಯೆಗಳು ಸಹ ವ್ಯಕ್ತವಾಗಿದೆ.
The Instagram Reels tagline that reads, 'Reel it, feel it,' has gone wrong for the medical students from Gadag Institute of Medical Sciences (GIMS) in Karnataka, as 38 college students have been penalised for recording reels on the hospital premises.
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm