ಬ್ರೇಕಿಂಗ್ ನ್ಯೂಸ್
11-02-24 02:20 pm HK NEWS ಕರ್ನಾಟಕ
ಗದಗ, ಫೆ 11: ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿಗಳು ಜಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳ ಎದುರೇ ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಹಾಡುಗಳಿಗೆ ಹೆಜ್ಜೆ ಹಾಕಿ, ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಪೇಚಿಗೆ ಸಿಲುಕಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಭರಮಸಾಗರ ತಾಲೂಕು ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ತನ್ನ ಭಾವಿ ಪತ್ನಿಯೊಂದಿಗೆ ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರು ಪ್ರೀ ವೆಡ್ಡಿಂಗ್ ಶೂಟ್ ಮಾಡಿಸಿಕೊಂಡಿದ್ದರು. ಇದು ಸಾರ್ವಜನಿಕರ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಫೆ. 9ರಂದು ರಾಜ್ಯ ಸರ್ಕಾರ ಆ ವೈದ್ಯರನ್ನು ಸೇವೆಯಿಂದ ವಜಾಗೊಳಿಸಿ ಆದೇಶ ಹೊರಡಿಸುವ ಮೂಲಕ ಈ ವಿವಾದ ಅಂತ್ಯವಾಗಿದೆ. ಈ ಘಟನೆ ಮಾಸುವ ಮುನ್ನವೇ ಗದಗ ಜಿಲ್ಲಾಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿಗಳು ನೃತ್ಯ ಮಾಡಿರುವುದು ಹಾಗೂ ಅವರ ಅಮಾನತಾಗಿರುವುದು ವೈದ್ಯರಲ್ಲಿ ಹೆಚ್ಚುತ್ತಿರುವ ಬೇಜವ್ದಾರಿತನಕ್ಕೆ ಮತ್ತೊಂದು ನಿದರ್ಶನ ಎಂಬಂತಾಗಿದೆ.

ಗದಗ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳ ರೀಲ್ಸ್ ವೈರಲ್ ಆಗುತ್ತಿದ್ದಂತೆ ಜಿಮ್ಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ ಅವರು 38 ವಿದ್ಯಾರ್ಥಿಗಳನ್ನು ಒಂದು ವಾರ ಅಮಾನತು ಮಾಡಿ ಆದೇಶಿಸಿದ್ದಾರೆ.
ವೈದ್ಯಕೀಯ ವಿದ್ಯಾರ್ಥಿಗಳು ಪ್ರೇಮಲೋಕ ಚಿತ್ರದ ಹಲೋ ಮೈ ಲವ್ಲಿಲೇಡಿ ಹೂ ಆರ್ ಯು ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಆಸ್ಪತ್ರೆಯ ತೀವ್ರ ನಿಗಾ ಘಟಕ, ಶಿಶು ಆರೈಕೆ ಕೇಂದ್ರ, ಚೀಟಿ ಬರೆಯುವ ಸ್ಥಳದಲ್ಲಿಯೂ ಹೆಜ್ಜೆ ಹಾಕಿದ್ದಾರೆ. ವೈದ್ಯಕೀಯ ವಿದ್ಯಾರ್ಥಿಗಳ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿಸಾಕಷ್ಟು ವೈರಲ್ ಆಗಿದ್ದು, ನಿಮ್ಮ ಹುಚ್ಚಾಟಕ್ಕೆ ಬೇರೆ ಜಾಗ ಸಿಗಲಿಲ್ಲವೇ ಎನ್ನುವ ಆಕ್ರೋಶ ಭರಿತ ಪ್ರತಿಕ್ರಿಯೆಗಳು ಸಹ ವ್ಯಕ್ತವಾಗಿದೆ.
The Instagram Reels tagline that reads, 'Reel it, feel it,' has gone wrong for the medical students from Gadag Institute of Medical Sciences (GIMS) in Karnataka, as 38 college students have been penalised for recording reels on the hospital premises.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am