ಬ್ರೇಕಿಂಗ್ ನ್ಯೂಸ್
13-02-24 01:26 pm HK News Desk ಕರ್ನಾಟಕ
ಕೋಲಾರ, ಫೆ.13: ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ-ಗದ್ದಲ ನಡೆದಿದೆ. ಕಚೇರಿಯಲ್ಲಿ ಹಾಕಲಾಗಿದ್ದ ಬ್ಯಾನರ್ ನಲ್ಲಿ ರಮೇಶ್ ಕುಮಾರ್ , ಕೊತ್ತೂರು ಮಂಜುನಾಥ್, ನಸೀರ್ ಅಹ್ಮದ್ ಫೋಟೋ ಇಲ್ಲದ ಹಿನ್ನಲೆ ಗಲಾಟೆ ನಡೆದಿದ್ದು ಕಾರ್ಯಕರ್ತರು ಮತ್ತು ಮುಖಂಡರ ಮಧ್ಯೆ ಹೊಡೆದಾಟ ನಡೆದಿದೆ.
ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗರು ಮತ್ತು ಕೆ.ಹೆಚ್.ಮುನಿಯಪ್ಪ ಬೆಂಬಲಿಗರ ನಡುವೆ ಮಾರಾಮಾರಿಯಾಗಿದೆ.
ಕೆಪಿಸಿಸಿ ಕಾರ್ಯದರ್ಶಿ ರಮೇಶ್ ಮತ್ತು ರಾಜಕುಮಾರ್ ಸಮ್ಮುಖದಲ್ಲಿ ಪರಸ್ಪರ ಬಡಿದಾಟ ನಡೆದಿದೆ. ಶಾಸಕ ಕೊತ್ತೂರು ಮಂಜುನಾಥ್ ಅವರ ಬೆಂಬಲಿಗರಿಂದ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ಮೇಲೆ ಏಕಾಏಕಿ ದಾಳಿ ನಡೆದಿದೆ. ಇಂದು ಕಾಂಗ್ರೆಸ್ ಕಚೇರಿಯಲ್ಲಿ ಕರೆಯಲಾಗಿದ್ದ ಬೂತ್ ಮಟ್ಟದ ಏಜೆಂಟರ್ ಸಭೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ನಡುವೆ ಹೊಡೆದಾಟ ನಡೆದಿದೆ.
ಸಭೆಯಿಂದ ಹೊರ ನಡೆದ ಮುನಿಯಪ್ಪ ಬೆಂಬಲಿಗ ಕಾರ್ಯಾಧ್ಯಕ್ಷ ಊರುಬಾಗಲು ಶ್ರೀನಿವಾಸ ಮೇಲೆ ಹಲ್ಲೆ ನಡೆಸಲಾಗಿದೆ. ಕಾಂಗ್ರೆಸ್ ವೀಕ್ಷಕರಾದ ರಾಜ್ ಕುಮಾರ್ ನೇತೃತ್ವದಲ್ಲಿ ಇಂದು ಜಿಲ್ಲಾ ಕಚೇರಿಯಲ್ಲಿ ಬೂತ್ ಮಟ್ಟದ ಏಜೆಂಟರನ್ನ ನೇಮಿಸುವ ಸಲುವಾಗಿ ಸಭೆ ಕರೆಯಲಾಗಿತ್ತು. ನಾಯಕರ ಫೋಟೋ ಹಾಕದೆ ತಾರತಮ್ಯ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು ಗಲಾಟೆ ನಡೆದಿದೆ.
Kolar congress members and leaders fight over banner issue. As photos of Senior leaders were missing in the banner fight erupted between members of the Congress assaulting.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm