ಬ್ರೇಕಿಂಗ್ ನ್ಯೂಸ್
13-02-24 01:29 pm HK News Desk ಕರ್ನಾಟಕ
ಕಲಬುರಗಿ, ಫೆ 13: ಜೀವನದಲ್ಲಿ ಜಿಗುಪ್ಸೆಗೊಂಡ ತಾಯಿ ಮತ್ತು ಮಗಳು ಜಿಲ್ಲೆಯ ಶಹಾಬಾದ್ ಬಳಿಯ ಕಾಗಿಣಾ ನದಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ.
ತಾಯಿ ಸುಮಲತಾ (45), ಹಾಗೂ ಮಗಳು ವರ್ಷಾ (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ತಾಯಿ ಮಗಳು ಕಲಬುರಗಿಯ ಎಂ.ಬಿ.ನಗರ ಬಡಾವಣೆಯ ನಿವಾಸಿಗಳಾಗಿದ್ದಾರೆ ಎಂದು ಗೊತ್ತಾಗಿದೆ.
ಸೋಮವಾರ ಸಾಯಂಕಾಲದಿಂದ ನಾಪತ್ತೆಯಾಗಿದ್ದರು. ರಾತ್ರಿ ಕಾಗಿಣಾ ನದಿಗೆ ಹಾರಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಶಹಾಬಾದ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇಲ್ನೋಟಕ್ಕೆ ಉತ್ತಮ ಕುಟುಂಬ ಮತ್ತು ಮಧ್ಯಮ ವರ್ಗಕ್ಕೆ ಸೇರಿದಂತೆ ಕಾಣುವ ಈ ತಾಯಿ ಮಗಳು ಯಾವುದೋ ಮಾನಸಿಕ ವೇದನೆಯಿಂದ ಈ ಕೃತ್ಯ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಅವರ ಕುಟುಂಬಿಕರನ್ನು ಈ ನಿಟ್ಟಿನಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
Mother and Daughter commit suicide by jumping into river at Kalaburagi. They were repressed with some issue in life and have taken this extreme step. both mother and daughter tied up saree together and jump into the river.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am