ಬ್ರೇಕಿಂಗ್ ನ್ಯೂಸ್
13-02-24 01:46 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.13: ಲೋಕಸಭಾ ಚುನಾವಣೆಗೆ ತಿಂಗಳು ಬಾಕಿ ಇರುವಾಗಲೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲು ಬಿಜೆಪಿ ನಿರ್ಧರಿಸಿದೆ. ಫೆಬ್ರವರಿ ಕೊನೆಯಲ್ಲಿ ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ.
ಗೆಲುವು ಖಚಿತ ಇರುವ 14- 16 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದ್ದು, ಈ ಪಟ್ಟಿಯಲ್ಲಿ ಬಹುತೇಕ ಹಾಲಿಗಳಿಗೆ ಟಿಕೆಟ್ ಸಿಗಲಿದೆ ಎನ್ನಲಾಗಿದೆ. ಲೋಕಸಭೆ ತಯಾರಿ ಮಧ್ಯೆ ಮೊದಲ ಪಟ್ಟಿ ಪ್ರಕಟಿಸುವ ಬಗ್ಗೆ ಗೃಹ ಸಚಿವ ಅಮಿತ್ ಶಾ ಸುಳಿವು ನೀಡಿದ್ದಾರೆ.
ಎಲ್ಲ ಲೋಕಸಭೆ ಕ್ಷೇತ್ರಗಳ ಬಗ್ಗೆ ಅಮಿತ್ ಶಾ ವರದಿ ಪಡೆದಿದ್ದು ಮೊದಲ ಪಟ್ಟಿಯಲ್ಲಿ ಬಹುತೇಕ ಹಾಲಿ ಸಂಸದರಿಗೆ ಟಿಕೆಟ್ ಸಿಗಲಿದೆ. ಹೊಸ ಮುಖ, ಅಚ್ಚರಿ ಅಭ್ಯರ್ಥಿ ಹೆಸರು ಎರಡನೇ ಪಟ್ಟಿಯಲ್ಲಿ ಪ್ರಕಟವಾಗಲಿದೆ. ಈ ಪಟ್ಟಿ ಮಾರ್ಚ್ ಮೊದಲ ವಾರದಲ್ಲಿ ಬಹುತೇಕ ಆಗಲಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕೊನೆ ಗಳಿಗೆಯಲ್ಲಿ ಕೆಲವು ಕ್ಷೇತ್ರಗಳಿಗೆ ಟಿಕೆಟ್ ಪ್ರಕಟಿಸಿದ್ದರಿಂದ ಬಿಜೆಪಿಗೆ ಹಿನ್ನಡೆಯಾಗಿತ್ತು. ಸೋಲಿನ ಬಳಿಕ ನಡೆದ ಆತ್ಮಾವಲೋಕನ ಸಭೆಯಲ್ಲೂ ಈ ವಿಷಯ ಚರ್ಚೆಯಾಗಿತ್ತು. ಹೀಗಾಗಿ ಈ ಬಾರಿ ಚುನಾವಣೆಗೆ ಒಂದು ಇರುವಾಗಲೇ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಬೇಗ ಬಿಡುಗಡೆಗೊಳಿಸಲು ಬಿಜೆಪಿ ನಿರ್ಧರಿಸಿದೆ.
The Bharatiya Janata Party (BJP) may release its first list of candidates for the Lok Sabha election as early as the last week of February, right after the party completes its National Council meetings scheduled for the next weekend.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am