ಬ್ರೇಕಿಂಗ್ ನ್ಯೂಸ್
13-02-24 10:44 pm HK News Desk ಕರ್ನಾಟಕ
ಶಿವಮೊಗ್ಗ, ಫೆ 13: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹಿಂದುಳಿದ ವರ್ಗಕ್ಕೆ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಬಿಜೆಪಿ ಹಿಂದುಳಿದ ಮೊರ್ಚಾದಿಂದ ಶಿವಮೊಗ್ಗ ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ, ರಾಹುಲ್ ಗಾಂಧಿ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಈಶ್ವರಪ್ಪ, ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್ ಭಾಗಿಯಾದರು. ಈ ವೇಳೆ ಮಾತನಾಡಿದ ಈಶ್ವರಪ್ಪ, ನರೇಂದ್ರ ಮೋದಿ ಬಗ್ಗೆ ರಾಹುಲ್ ಗಾಂಧಿ ಮಾತನಾಡುತ್ತಾರೆ. ರಾಹುಲ್ ಗಾಂಧಿಗೆ ಎಷ್ಟು ಜ್ಞಾನವಿದೆ ಎನ್ನುವುದು ಪರೀಕ್ಷೆ ಮಾಡಬೇಕಿದೆ. ಕಾಂಗ್ರೆಸ್ ನಾಯಕರೇ ರಾಹುಲ್ ಗಾಂಧಿಯವರಿಗೆ ಒಂದು ಕ್ಲಾಸ್ ತಗೊಳಿ ಎಂದರು.

ಇಡೀ ಪ್ರಪಂಚದ ನಾಯಕ ನರೇಂದ್ರ ಮೋದಿ. ದೇಶದ ಜನ ಪ್ರಧಾನಿಗಳ ಜಾತಿ ನೋಡಿಲ್ಲ. ರಾಹುಲ್ ಗಾಂಧಿ ನೀವ್ ಯಾವ ಜಾತಿ. ಮಿಶ್ರತಳಿ, ಬೆರಕೆನಾ? ಇದನ್ನು ನಾನು ಹೇಳುತ್ತಿಲ್ಲ ಸಾರ್ವಜನಿಕರು ಹೇಳುತ್ತಿದ್ದಾರೆ. ನಿನ್ನ ಜಾತಿ ಯಾವುದು ಎಂದು ದೇಶದ ಜನಕ್ಕೆ ನೀವು ಹೇಳಬೇಕು. ನಿಮ್ಮಜ್ಜಿ ಇಂದಿರಾಗಾಂಧಿ, ನಿಮ್ಮಜ್ಜ ಪಿರೋಜ್ ಖಾನ್ ಹಾಗಾದರೇ ನಿಮ್ಮ ಜಾತಿ ಯಾವುದು ರಾಹುಲ್ ಗಾಂಧಿಯವರೇ ಎಂದು ಕಿಡಿಕಾರಿದರು.
ದೇಶದ ಜನರ ಮುಂದೆ ರಾಹುಲ್ ಗಾಂಧಿಯವರು ಕ್ಷಮೆ ಕೇಳಬೇಕು, ರಾಹುಲ್ ಗಾಂಧಿಯವರನ್ನು ಪಕ್ಷದಿಂದ ಕಿತ್ತು ಬಿಸಾಕಿ ಎಂದು ಈಶ್ವರಪ್ಪ ಹೇಳಿದರು.
Eshwarappa Slams Rahul Gandhi in Shivamogga ask which caste do you belong to. The grandmother is Indira Gandhi your grandfather is Feroz Khan then which caste do you belong to? He questioned
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm