ಬ್ರೇಕಿಂಗ್ ನ್ಯೂಸ್
15-02-24 09:02 pm HK News Desk ಕರ್ನಾಟಕ
ಚಾಮರಾಜನಗರ, ಫೆ 15: ಪತ್ನಿ ಮಾಡಿದ ರೀಲ್ಸ್ನಿಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನೂರು ತಾಲೂಕಿನ ಪಿ.ಜಿ. ಪಾಳ್ಯ ಗ್ರಾಮದಲ್ಲಿ ನಡೆದಿದೆ. ಕುಮಾರ್ (33) ಮೃತ ವ್ಯಕ್ತಿ. ಪತ್ನಿ ರೂಪಾ, ರೂಪಾಳ ಸೋದರಮಾವ ಗೋವಿಂದನ ವಿರುದ್ಧ ಮೃತನ ಸೋದರ ಮಹಾದೇವಸ್ವಾಮಿ ದೂರು ಕೊಟ್ಟಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಕಳೆದ 10 ರಂದು ರೂಪಾಳ ತವರು ಮನೆಯಾದ ಗುಂಡಾಪುರಕ್ಕೆ ಕುಮಾರ್ ಮತ್ತು ರೂಪಾ ಇಬ್ಬರು ತೆರಳಿದ್ದರು. ಒಂದು ದಿನ ಇದ್ದು ಕುಮಾರ್ ಮರುದಿನ ಪಿ.ಜಿ. ಪಾಳ್ಯಕ್ಕೆ ವಾಪಸ್ ಆಗಿದ್ದರೆ, ಪತ್ನಿ ರೂಪಾ ಮಾತ್ರ ಅಲ್ಲಿಯೇ ಉಳಿದುಕೊಂಡಿದ್ದರು. ರೂಪಾ ಊರಿನಲ್ಲಿದ್ದ ವೇಳೆ ಸೋದರಮಾವ ಹಾಗೂ ಆತನ ಸಹೋದರಿ ಜೊತೆ ಸೇರಿ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ. ಇದನ್ನು ಸ್ನೇಹಿತರು ಕುಮಾರನ ಗಮನಕ್ಕೆ ತಂದಿದ್ದರು. ತಕ್ಷಣ ಫೋನ್ ಪತ್ನಿಗೆ ಮಾಡಿದ್ದ ಕುಮಾರ್, ಈ ರೀತಿ ರೀಲ್ಸ್ಗಳನ್ನು ಏಕೆ ಮಾಡುತ್ತಿದ್ದಿ? ಬಿಟ್ಟುಬಿಡು ಎಂದಾಗ ಪತ್ನಿಯು, ನಾನು ಇರುವುದೇ ಹೀಗೆ, ನೀನೇಕೆ ವಯಸ್ಸಾದವರ ರೀತಿ ಇದ್ದೀಯಾ ಎಂದಿದ್ದಾಳೆ. ಇದರಿಂದ ದಂಪತಿ ನಡುವೆ ಮಾತಿನ ಚಕಮಕಿ ನಡೆದಿತ್ತು. ಮನನೊಂದ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಹನೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹನೂರು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Chamarajanagar Husband commits suicide after fighting with wife in matter of reels.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm