ಬ್ರೇಕಿಂಗ್ ನ್ಯೂಸ್
15-02-24 09:02 pm HK News Desk ಕರ್ನಾಟಕ
ಚಾಮರಾಜನಗರ, ಫೆ 15: ಪತ್ನಿ ಮಾಡಿದ ರೀಲ್ಸ್ನಿಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನೂರು ತಾಲೂಕಿನ ಪಿ.ಜಿ. ಪಾಳ್ಯ ಗ್ರಾಮದಲ್ಲಿ ನಡೆದಿದೆ. ಕುಮಾರ್ (33) ಮೃತ ವ್ಯಕ್ತಿ. ಪತ್ನಿ ರೂಪಾ, ರೂಪಾಳ ಸೋದರಮಾವ ಗೋವಿಂದನ ವಿರುದ್ಧ ಮೃತನ ಸೋದರ ಮಹಾದೇವಸ್ವಾಮಿ ದೂರು ಕೊಟ್ಟಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಕಳೆದ 10 ರಂದು ರೂಪಾಳ ತವರು ಮನೆಯಾದ ಗುಂಡಾಪುರಕ್ಕೆ ಕುಮಾರ್ ಮತ್ತು ರೂಪಾ ಇಬ್ಬರು ತೆರಳಿದ್ದರು. ಒಂದು ದಿನ ಇದ್ದು ಕುಮಾರ್ ಮರುದಿನ ಪಿ.ಜಿ. ಪಾಳ್ಯಕ್ಕೆ ವಾಪಸ್ ಆಗಿದ್ದರೆ, ಪತ್ನಿ ರೂಪಾ ಮಾತ್ರ ಅಲ್ಲಿಯೇ ಉಳಿದುಕೊಂಡಿದ್ದರು. ರೂಪಾ ಊರಿನಲ್ಲಿದ್ದ ವೇಳೆ ಸೋದರಮಾವ ಹಾಗೂ ಆತನ ಸಹೋದರಿ ಜೊತೆ ಸೇರಿ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ. ಇದನ್ನು ಸ್ನೇಹಿತರು ಕುಮಾರನ ಗಮನಕ್ಕೆ ತಂದಿದ್ದರು. ತಕ್ಷಣ ಫೋನ್ ಪತ್ನಿಗೆ ಮಾಡಿದ್ದ ಕುಮಾರ್, ಈ ರೀತಿ ರೀಲ್ಸ್ಗಳನ್ನು ಏಕೆ ಮಾಡುತ್ತಿದ್ದಿ? ಬಿಟ್ಟುಬಿಡು ಎಂದಾಗ ಪತ್ನಿಯು, ನಾನು ಇರುವುದೇ ಹೀಗೆ, ನೀನೇಕೆ ವಯಸ್ಸಾದವರ ರೀತಿ ಇದ್ದೀಯಾ ಎಂದಿದ್ದಾಳೆ. ಇದರಿಂದ ದಂಪತಿ ನಡುವೆ ಮಾತಿನ ಚಕಮಕಿ ನಡೆದಿತ್ತು. ಮನನೊಂದ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಹನೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹನೂರು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Chamarajanagar Husband commits suicide after fighting with wife in matter of reels.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm