ಬ್ರೇಕಿಂಗ್ ನ್ಯೂಸ್
16-02-24 11:11 am Bangalore Correspondent ಕರ್ನಾಟಕ
ಬೆಂಗಳೂರು, ಫೆ.16: 15ನೇ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಇಂದು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ತಮ್ಮ ಎರಡನೇ ಅವಧಿಯ ಮೊದಲ ಪೂರ್ಣಕಾಲಿಕ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ, ಇದೇ ಮೊದಲ ಬಾರಿಗೆ ಸೂಟ್ಕೇಸ್ಗೆ ಬೈ ಹೇಳಿದ್ದು, ಲೀಡ್ಕರ್ ಸಂಸ್ಥೆಯ ಚರ್ಮದ ಬ್ಯಾಗ್ನಲ್ಲಿ ಬಜೆಟ್ ಪ್ರತಿಗಳನ್ನು ತಂದು ಗಮನ ಸೆಳೆದಿದ್ದಾರೆ. ಈ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ 2024ರ ರಾಜ್ಯ ಬಜೆಟ್ ಮಂಡಿಸಲು ವಿಧಾನಸೌಧಕ್ಕೆ ತೆರಳಿದ್ದಾರೆ. ಹಳೆಯ ಸಾಂಪ್ರದಾಯಿಕ ಬಜೆಟ್ಗೆ ಮುಕ್ತಿ ನೀಡಿರುವ ಸಿಎಂ, ಈ ಬಾರಿ ವಿಭಿನ್ನ ರೀತಿಯ ಬಜೆಟ್ ಮಂಡನೆ ಸಿದ್ಧರಾಗಿದ್ದಾರೆ. ಪ್ರತಿ ಬಾರಿ ಬಜೆಟ್ ದಾಖಲೆಗಳನ್ನು ಕೊಂಡೊಯ್ಯಲು ಬ್ರೀಫ್ಕೇಸ್ ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ಬಾರಿಯ ದಾಖಲೆಗಳನ್ನು ಕೊಂಡೊಯ್ಯಲು ಲೆದರ್ ಬ್ಯಾಗ್ ಬಳಸಲಾಗುತ್ತಿದೆ. ಲೆದರ್ ಬ್ಯಾಗ್ ಸಹಿತ ಸಿಎಂ ಫೋಟೋಗಳು ಫೋಸ್ ನೀಡಿದ್ದಾರೆ.
14 ಬಾರಿ ಬಜೆಟ್ ಮಂಡಿಸಿ ದಾಖಲೆ ಬರೆದಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯ ಮಂಡಿಸಲಿದ್ದಾರೆ. ಗ್ಯಾರಂಟಿ ಯೋಜನೆಗೆ ಅನುದಾನ ಹೊಂದಿಸಿ, ಅಭಿವೃದ್ಧಿಗೂ ಹಣಕಾಸು ಕೊರತೆಯಾಗದ ರೀತಿ ಹೊರೆ ಇಲ್ಲದ ಉಳಿತಾಯ ಲೆಕ್ಕ ಪತ್ರ ಮಂಡನೆ ಮಾಡಲು ಸಜ್ಜಾಗಿದ್ದಾರೆ.
Karnataka Chief Minister Siddaramaiah faces challenges as he presents the State Budget on Friday, aiming to fulfil election promises amid increasing criticism from the Opposition and disputes with the central government over tax allocation.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm