ಬ್ರೇಕಿಂಗ್ ನ್ಯೂಸ್
16-02-24 11:11 am Bangalore Correspondent ಕರ್ನಾಟಕ
ಬೆಂಗಳೂರು, ಫೆ.16: 15ನೇ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಇಂದು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ತಮ್ಮ ಎರಡನೇ ಅವಧಿಯ ಮೊದಲ ಪೂರ್ಣಕಾಲಿಕ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ, ಇದೇ ಮೊದಲ ಬಾರಿಗೆ ಸೂಟ್ಕೇಸ್ಗೆ ಬೈ ಹೇಳಿದ್ದು, ಲೀಡ್ಕರ್ ಸಂಸ್ಥೆಯ ಚರ್ಮದ ಬ್ಯಾಗ್ನಲ್ಲಿ ಬಜೆಟ್ ಪ್ರತಿಗಳನ್ನು ತಂದು ಗಮನ ಸೆಳೆದಿದ್ದಾರೆ. ಈ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ 2024ರ ರಾಜ್ಯ ಬಜೆಟ್ ಮಂಡಿಸಲು ವಿಧಾನಸೌಧಕ್ಕೆ ತೆರಳಿದ್ದಾರೆ. ಹಳೆಯ ಸಾಂಪ್ರದಾಯಿಕ ಬಜೆಟ್ಗೆ ಮುಕ್ತಿ ನೀಡಿರುವ ಸಿಎಂ, ಈ ಬಾರಿ ವಿಭಿನ್ನ ರೀತಿಯ ಬಜೆಟ್ ಮಂಡನೆ ಸಿದ್ಧರಾಗಿದ್ದಾರೆ. ಪ್ರತಿ ಬಾರಿ ಬಜೆಟ್ ದಾಖಲೆಗಳನ್ನು ಕೊಂಡೊಯ್ಯಲು ಬ್ರೀಫ್ಕೇಸ್ ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ಬಾರಿಯ ದಾಖಲೆಗಳನ್ನು ಕೊಂಡೊಯ್ಯಲು ಲೆದರ್ ಬ್ಯಾಗ್ ಬಳಸಲಾಗುತ್ತಿದೆ. ಲೆದರ್ ಬ್ಯಾಗ್ ಸಹಿತ ಸಿಎಂ ಫೋಟೋಗಳು ಫೋಸ್ ನೀಡಿದ್ದಾರೆ.
14 ಬಾರಿ ಬಜೆಟ್ ಮಂಡಿಸಿ ದಾಖಲೆ ಬರೆದಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯ ಮಂಡಿಸಲಿದ್ದಾರೆ. ಗ್ಯಾರಂಟಿ ಯೋಜನೆಗೆ ಅನುದಾನ ಹೊಂದಿಸಿ, ಅಭಿವೃದ್ಧಿಗೂ ಹಣಕಾಸು ಕೊರತೆಯಾಗದ ರೀತಿ ಹೊರೆ ಇಲ್ಲದ ಉಳಿತಾಯ ಲೆಕ್ಕ ಪತ್ರ ಮಂಡನೆ ಮಾಡಲು ಸಜ್ಜಾಗಿದ್ದಾರೆ.
Karnataka Chief Minister Siddaramaiah faces challenges as he presents the State Budget on Friday, aiming to fulfil election promises amid increasing criticism from the Opposition and disputes with the central government over tax allocation.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm