ಬ್ರೇಕಿಂಗ್ ನ್ಯೂಸ್
16-02-24 11:11 am Bangalore Correspondent ಕರ್ನಾಟಕ
ಬೆಂಗಳೂರು, ಫೆ.16: 15ನೇ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಇಂದು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ತಮ್ಮ ಎರಡನೇ ಅವಧಿಯ ಮೊದಲ ಪೂರ್ಣಕಾಲಿಕ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ, ಇದೇ ಮೊದಲ ಬಾರಿಗೆ ಸೂಟ್ಕೇಸ್ಗೆ ಬೈ ಹೇಳಿದ್ದು, ಲೀಡ್ಕರ್ ಸಂಸ್ಥೆಯ ಚರ್ಮದ ಬ್ಯಾಗ್ನಲ್ಲಿ ಬಜೆಟ್ ಪ್ರತಿಗಳನ್ನು ತಂದು ಗಮನ ಸೆಳೆದಿದ್ದಾರೆ. ಈ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ 2024ರ ರಾಜ್ಯ ಬಜೆಟ್ ಮಂಡಿಸಲು ವಿಧಾನಸೌಧಕ್ಕೆ ತೆರಳಿದ್ದಾರೆ. ಹಳೆಯ ಸಾಂಪ್ರದಾಯಿಕ ಬಜೆಟ್ಗೆ ಮುಕ್ತಿ ನೀಡಿರುವ ಸಿಎಂ, ಈ ಬಾರಿ ವಿಭಿನ್ನ ರೀತಿಯ ಬಜೆಟ್ ಮಂಡನೆ ಸಿದ್ಧರಾಗಿದ್ದಾರೆ. ಪ್ರತಿ ಬಾರಿ ಬಜೆಟ್ ದಾಖಲೆಗಳನ್ನು ಕೊಂಡೊಯ್ಯಲು ಬ್ರೀಫ್ಕೇಸ್ ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ಬಾರಿಯ ದಾಖಲೆಗಳನ್ನು ಕೊಂಡೊಯ್ಯಲು ಲೆದರ್ ಬ್ಯಾಗ್ ಬಳಸಲಾಗುತ್ತಿದೆ. ಲೆದರ್ ಬ್ಯಾಗ್ ಸಹಿತ ಸಿಎಂ ಫೋಟೋಗಳು ಫೋಸ್ ನೀಡಿದ್ದಾರೆ.
14 ಬಾರಿ ಬಜೆಟ್ ಮಂಡಿಸಿ ದಾಖಲೆ ಬರೆದಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯ ಮಂಡಿಸಲಿದ್ದಾರೆ. ಗ್ಯಾರಂಟಿ ಯೋಜನೆಗೆ ಅನುದಾನ ಹೊಂದಿಸಿ, ಅಭಿವೃದ್ಧಿಗೂ ಹಣಕಾಸು ಕೊರತೆಯಾಗದ ರೀತಿ ಹೊರೆ ಇಲ್ಲದ ಉಳಿತಾಯ ಲೆಕ್ಕ ಪತ್ರ ಮಂಡನೆ ಮಾಡಲು ಸಜ್ಜಾಗಿದ್ದಾರೆ.
Karnataka Chief Minister Siddaramaiah faces challenges as he presents the State Budget on Friday, aiming to fulfil election promises amid increasing criticism from the Opposition and disputes with the central government over tax allocation.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm