ಬ್ರೇಕಿಂಗ್ ನ್ಯೂಸ್
16-02-24 01:37 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.16: ವಕ್ಫ್ ಆಸ್ತಿ ರಕ್ಷಣೆಗೆ ನೂರು ಕೋಟಿ ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣ, ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಹೇಳಿದ್ದಾರೆ.
100 ಹೊಸ ಮೌಲಾನಾ ಆಜಾದ್ ಶಾಲೆಗಳನ್ನು ತೆರೆಯಲು ನಿರ್ಧಾರ
ಸ್ವಂತ ಕಟ್ಟಡವನ್ನು ಹೊಂದಿರುವ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣ ಪ್ರಾರಂಭ
ಸರ್ಕಾರಿ/ಖಾಸಗಿ ಕಾಲೇಜುಗಳಲ್ಲಿ ಬಿ.ಎಸ್ಸಿ. ನರ್ಸಿಂಗ್/ ಜಿ.ಎನ್.ಎಂ ನರ್ಸಿಂಗ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶುಲ್ಕ ಭರಿಸುವ ಯೋಜನೆ ಪುನಾರಂಭ
ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಉದ್ಯಮಶೀಲರು ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಹೊಸ ಘಟಕಗಳನ್ನು ಸ್ಥಾಪಿಸಲು ಹಾಗೂ ಅಸ್ತಿತ್ವದಲ್ಲಿರುವ ಘಟಕಗಳ ಉನ್ನತೀಕರಣಕ್ಕೆ KSFC ಮೂಲಕ ಪಡೆಯುವ 10 ಕೋಟಿ ರೂ. ವರೆಗಿನ ಸಾಲಕ್ಕೆ ಶೇ.6ರಷ್ಟು ಬಡ್ಡಿ ಸಹಾಯಧನ
ರೇಷ್ಮೆ ನೂಲು ಬಿಚ್ಚಾಣಿಕೆಯಲ್ಲಿ ತೊಡಗಿರುವ ಅಲ್ಪಸಂಖ್ಯಾತ ಫಲಾನುಭವಿಗಳ ಆರ್ಥಿಕ ಸ್ಥಿತಿ ಉತ್ತಮಪಡಿಸಲು ರೇಷ್ಮೆ ಇಲಾಖೆ ಮೂಲಕ ತರಬೇತಿ ಮತ್ತು ಕೆ.ಎಂ.ಡಿ.ಸಿ ಸಾಲ ಸೌಲಭ್ಯ
Karnataka Chief Minister Siddaramaiah, who also holds the Finance portfolio, presented the state budget on Friday (February 16). Amid opposition attacks on Congress over appeasement, the Siddaramaiah government allocated Rs 100 crore for waqf properties, Rs 200 crore for Christian community and Rs 20 crore for pilgrimage sites.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm