ಬ್ರೇಕಿಂಗ್ ನ್ಯೂಸ್
17-02-24 11:41 am HK News Desk ಕರ್ನಾಟಕ
ರಾಮನಗರ, ಫೆ 17: ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಮನೆಯಲ್ಲೇ ನೇಣಿಗೆ ಶರಣಾದ ಘಟನೆ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ನಡೆದಿದೆ.
ದ್ಯಾವಸಂದ್ರ ಗ್ರಾಮದ ಮಂಜುಶ್ರೀ ( 29) ಆತ್ಮಹತ್ಯೆ ಮಾಡಿಕೊಂಡ ಕಾನ್ ಸ್ಟೇಬಲ್.
ಮಂಜುಶ್ರೀ ಅವರು ಬೆಂಗಳೂರಿನ ಮೈಕೋ ಲೆಔಟ್ ಪೋಲಿಸ್ ಠಾಣೆಯಲ್ಲಿ ಕಾನ್ ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದು ಇತ್ತೀಚೆಗೆ ನಿಯೋಜನೆಯಡಿ ಶಿವಾಜಿನಗರ ಪೋಲಿಸ್ ಠಾಣೆಗೆ ವರ್ಗಾವಣೆಗೊಂಡಿದ್ದರು ಎನ್ನಲಾಗಿದೆ.
ಶುಕ್ರವಾರ ತಡರಾತ್ರಿ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹಾರೋಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ
ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ.
A woman police constable allegedly committed suicide by hanging herself at her house at Dyasandra village in Harohalli taluk on Friday.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm