ಬ್ರೇಕಿಂಗ್ ನ್ಯೂಸ್
19-02-24 03:41 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.19: ಸರ್ಕಾರಿ ಶಾಲೆಗಳಲ್ಲಿ 'ಧ್ಯೇಯ ವಾಕ್ಯ' ಬದಲಾವಣೆ ಮಾಡಿರುವ ರಾಜ್ಯ ಸರ್ಕಾರದ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಪಕ್ಷ ಬಿಜೆಪಿ ಕಿಡಿಕಾರಿದ್ದು, ಬಡ ಶಾಲಾ ಮಕ್ಕಳ ಬ್ರೈನ್ ವಾಶ್ ಮಾಡಲು 'ಧ್ಯೇಯ ವಾಕ್ಯ' ಬದಲಾವಣೆ ಮಾಡಲಾಗಿದೆ ಎಂದು ಟೀಕಿಸಿದೆ.
ಸರ್ಕಾರಿ ಶಾಲೆಗಳಲ್ಲಿ 'ಜ್ಞಾನ ದೇಗುಲವಿದು.. ಕೈ ಮುಗಿದು ಒಳಗೆ ಬಾ' ಎಂಬ ಧ್ಯೇಯವಾಕ್ಯವನ್ನು 'ಜ್ಞಾನ ದೇಗುಲವಿದು.. ಧೈರ್ಯವಾಗಿ ಪ್ರಶ್ನಿಸು' ಎಂಬುದಾಗಿ ಬದಲಾಯಿಸಲಾಗಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಈ ರೀತಿಯ ಬೋರ್ಡ್ ಕಾಣಿಸಿಕೊಂಡಿದ್ದು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದೇ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ತೀವ್ರ ಕಿಡಿಕಾರಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, 'ಕುವೆಂಪು ಅವರ "ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ" ಎಂಬ ಧ್ಯೇಯ ವಾಕ್ಯವನ್ನು ಕಾಂಗ್ರೆಸ್ ಸರ್ಕಾರ ಬಡ ಶಾಲಾ ಮಕ್ಕಳ ಬ್ರೈನ್ ವಾಶ್ ಮಾಡಲು ಬದಲಾಯಿಸಿದೆ. ಈ ಮೂಲಕ ಹಿಂದುಳಿದ ಬಡ ವಿದ್ಯಾರ್ಥಿಗಳು ಹಿಂದೂ ಸಂಸ್ಕೃತಿ, ಸಂಸ್ಕಾರವನ್ನು ವಿರೋಧಿಸುವಂತೆ ವಿಷ ಬೀಜ ಬಿತ್ತಿ, ಎಡಬಿಡಂಗಿ ಸಿದ್ಧಾಂತವನ್ನು ಹೇರಲಾಗುತ್ತಿದೆ ಎಂದು ಹೇಳಿದೆ.
ಅಲ್ಲದೆ ಸಮಾಜ ಕಲ್ಯಾಣ ಇಲಾಖೆ ಮೂಲಕ ಹಿಂದುಳಿದ, ದಲಿತ ಬಡ ಮಕ್ಕಳಿಗೆ ಮದರಸಾ ಶಿಕ್ಷಣ ನೀಡಿ ಬೀದಿಗೆ ಬಿಟ್ಟು ಪಿಎಫ್ಐ ಗೂಂಡಾಗಳಂತೆ ಕಲ್ಲು ತೂರಿಸಲು ಪ್ರಚೋದನೆ ಕೊಡುವ ಉದ್ದೇಶದ ಮೊದಲ ಹಂತವೇ ಇದು! "ತಾಲಿಬಾನ್ ಮಾಡೆಲ್" ಅನ್ನು ರಾಜ್ಯದಲ್ಲಿ ಜಾರಿಗೊಳಿಸಲು ಸಿದ್ದರಾಮಯ್ಯ ಅವರು ಹಂತ ಹಂತವಾಗಿ ಮುನ್ನುಡಿ ಇಟ್ಟಿದ್ದಾರೆ. ಬಡವರ ಮಕ್ಕಳನ್ನು ಹಳ್ಳಕ್ಕೆ ದೂಡಿ ಮಜಾ ತೆಗೆದುಕೊಳ್ಳುವುದೇ ಮಜಾವಾದಿ ಸರ್ಕಾರದ ಹಿಡನ್ ಅಜೆಂಡಾ! ಎಂದು ಕಿಡಿಕಾರಿದೆ
The state government's move to change the 'motto' in government schools has evoked strong reactions. The opposition BJP has slammed the move, saying the 'motto' has been changed to brainwash poor school children.
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm