ಬ್ರೇಕಿಂಗ್ ನ್ಯೂಸ್
19-02-24 03:41 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.19: ಸರ್ಕಾರಿ ಶಾಲೆಗಳಲ್ಲಿ 'ಧ್ಯೇಯ ವಾಕ್ಯ' ಬದಲಾವಣೆ ಮಾಡಿರುವ ರಾಜ್ಯ ಸರ್ಕಾರದ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಪಕ್ಷ ಬಿಜೆಪಿ ಕಿಡಿಕಾರಿದ್ದು, ಬಡ ಶಾಲಾ ಮಕ್ಕಳ ಬ್ರೈನ್ ವಾಶ್ ಮಾಡಲು 'ಧ್ಯೇಯ ವಾಕ್ಯ' ಬದಲಾವಣೆ ಮಾಡಲಾಗಿದೆ ಎಂದು ಟೀಕಿಸಿದೆ.
ಸರ್ಕಾರಿ ಶಾಲೆಗಳಲ್ಲಿ 'ಜ್ಞಾನ ದೇಗುಲವಿದು.. ಕೈ ಮುಗಿದು ಒಳಗೆ ಬಾ' ಎಂಬ ಧ್ಯೇಯವಾಕ್ಯವನ್ನು 'ಜ್ಞಾನ ದೇಗುಲವಿದು.. ಧೈರ್ಯವಾಗಿ ಪ್ರಶ್ನಿಸು' ಎಂಬುದಾಗಿ ಬದಲಾಯಿಸಲಾಗಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಈ ರೀತಿಯ ಬೋರ್ಡ್ ಕಾಣಿಸಿಕೊಂಡಿದ್ದು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದೇ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ತೀವ್ರ ಕಿಡಿಕಾರಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, 'ಕುವೆಂಪು ಅವರ "ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ" ಎಂಬ ಧ್ಯೇಯ ವಾಕ್ಯವನ್ನು ಕಾಂಗ್ರೆಸ್ ಸರ್ಕಾರ ಬಡ ಶಾಲಾ ಮಕ್ಕಳ ಬ್ರೈನ್ ವಾಶ್ ಮಾಡಲು ಬದಲಾಯಿಸಿದೆ. ಈ ಮೂಲಕ ಹಿಂದುಳಿದ ಬಡ ವಿದ್ಯಾರ್ಥಿಗಳು ಹಿಂದೂ ಸಂಸ್ಕೃತಿ, ಸಂಸ್ಕಾರವನ್ನು ವಿರೋಧಿಸುವಂತೆ ವಿಷ ಬೀಜ ಬಿತ್ತಿ, ಎಡಬಿಡಂಗಿ ಸಿದ್ಧಾಂತವನ್ನು ಹೇರಲಾಗುತ್ತಿದೆ ಎಂದು ಹೇಳಿದೆ.
ಅಲ್ಲದೆ ಸಮಾಜ ಕಲ್ಯಾಣ ಇಲಾಖೆ ಮೂಲಕ ಹಿಂದುಳಿದ, ದಲಿತ ಬಡ ಮಕ್ಕಳಿಗೆ ಮದರಸಾ ಶಿಕ್ಷಣ ನೀಡಿ ಬೀದಿಗೆ ಬಿಟ್ಟು ಪಿಎಫ್ಐ ಗೂಂಡಾಗಳಂತೆ ಕಲ್ಲು ತೂರಿಸಲು ಪ್ರಚೋದನೆ ಕೊಡುವ ಉದ್ದೇಶದ ಮೊದಲ ಹಂತವೇ ಇದು! "ತಾಲಿಬಾನ್ ಮಾಡೆಲ್" ಅನ್ನು ರಾಜ್ಯದಲ್ಲಿ ಜಾರಿಗೊಳಿಸಲು ಸಿದ್ದರಾಮಯ್ಯ ಅವರು ಹಂತ ಹಂತವಾಗಿ ಮುನ್ನುಡಿ ಇಟ್ಟಿದ್ದಾರೆ. ಬಡವರ ಮಕ್ಕಳನ್ನು ಹಳ್ಳಕ್ಕೆ ದೂಡಿ ಮಜಾ ತೆಗೆದುಕೊಳ್ಳುವುದೇ ಮಜಾವಾದಿ ಸರ್ಕಾರದ ಹಿಡನ್ ಅಜೆಂಡಾ! ಎಂದು ಕಿಡಿಕಾರಿದೆ
The state government's move to change the 'motto' in government schools has evoked strong reactions. The opposition BJP has slammed the move, saying the 'motto' has been changed to brainwash poor school children.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:31 pm
Bengaluru Staffer
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm