ಬ್ರೇಕಿಂಗ್ ನ್ಯೂಸ್
19-02-24 07:32 pm HK News Desk ಕರ್ನಾಟಕ
ಚಿತ್ರದುರ್ಗ, ಫೆ 19: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ತರಬೇತಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೊತ್ತಿರುವಂತೆ ಕಾಣುತಿಲ್ಲ. ಅವರು ಸಂಘದ ಶಾಖೆಗೆ ಬರಲಿ ಎಂದು ಬಿಜೆಪಿ ಮುಖಂಡ ಈಶ್ವರಪ್ಪ ತಿರುಗೇಟು ನೀಡಿದರು.
ನಾನು ಯಾರನ್ನೂ ಹೊಡೆಯಿರಿ, ಬಡಿಯಿರಿ, ಕಡಿಯಿರಿ ಎಂದು ಹೇಳಿಲ್ಲ. ದೇಶ ವಿಭಜನಯ ಬಗ್ಗೆ ಪ್ರಸ್ತಾಪಿಸಿದವರ ವಿರುದ್ಧ ಕಾನೂನು ರೂಪಿಸುವಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದೇನೆ. ದೇಶವನ್ನು ತುಂಡು ಮಾಡಿದ ಜಿನ್ನಾ ಮನಸ್ಥಿತಿ ಕಾಂಗ್ರೆಸ್ನಲ್ಲಿದೆ. ಹೈಕೋರ್ಟ್ ದಂಡದ ಶಿಕ್ಷೆಗೆ ಗುರಿಯಾಗಿರುವ ಮುಖ್ಯಮಂತ್ರಿಯಿಂದ ಕಲಿಯುವುದು ಏನೂ ಇಲ್ಲ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.
ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರು ರಾಜಕೀಯಕ್ಕೆ ಬಂದರೆ ಖುಷಿಯಿಂದ ಸ್ವಾಗತಿಸುತ್ತೇವೆ. ಅವರು ಚಿತ್ರದುರ್ಗ ಕ್ಷೇತ್ರದ ಅಭ್ಯರ್ಥಿಯಾದರೆ ಕೆಲಸ ಮಾಡುತ್ತೇವೆ. ಆದರೆ, ಈ ಕುರಿತು ರಾಜ್ಯ ಬಿಜೆಪಿಯಲ್ಲಿ ಯಾವುದೇ ಚರ್ಚೆ ಆಗಿಲ್ಲ. ಪಕ್ಷದ ರಾಷ್ಟ್ರೀಯ ಘಟಕದಲ್ಲಿ ಆಗಿರುವ ಚರ್ಚೆಯ ಬಗ್ಗೆ ಗಮನಕ್ಕೆ ಬಂದಿಲ್ಲ. ಉತ್ತರಪ್ರದೇಶದಂತೆ ಕರ್ನಾಟಕದಲ್ಲಿ ಕೂಡ ಸಾಧು ಸಂತರು ರಾಜಕಾರಣಕ್ಕೆ ಬಂದರೆ ತಪ್ಪೇನು’ ಎಂದು ಪ್ರಶ್ನಿಸಿದರು.
Ks Eshwarappa Slams CM Siddaramaiah on RSS matter.
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm