ಬ್ರೇಕಿಂಗ್ ನ್ಯೂಸ್
19-02-24 07:32 pm HK News Desk ಕರ್ನಾಟಕ
ಚಿತ್ರದುರ್ಗ, ಫೆ 19: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ತರಬೇತಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೊತ್ತಿರುವಂತೆ ಕಾಣುತಿಲ್ಲ. ಅವರು ಸಂಘದ ಶಾಖೆಗೆ ಬರಲಿ ಎಂದು ಬಿಜೆಪಿ ಮುಖಂಡ ಈಶ್ವರಪ್ಪ ತಿರುಗೇಟು ನೀಡಿದರು.
ನಾನು ಯಾರನ್ನೂ ಹೊಡೆಯಿರಿ, ಬಡಿಯಿರಿ, ಕಡಿಯಿರಿ ಎಂದು ಹೇಳಿಲ್ಲ. ದೇಶ ವಿಭಜನಯ ಬಗ್ಗೆ ಪ್ರಸ್ತಾಪಿಸಿದವರ ವಿರುದ್ಧ ಕಾನೂನು ರೂಪಿಸುವಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದೇನೆ. ದೇಶವನ್ನು ತುಂಡು ಮಾಡಿದ ಜಿನ್ನಾ ಮನಸ್ಥಿತಿ ಕಾಂಗ್ರೆಸ್ನಲ್ಲಿದೆ. ಹೈಕೋರ್ಟ್ ದಂಡದ ಶಿಕ್ಷೆಗೆ ಗುರಿಯಾಗಿರುವ ಮುಖ್ಯಮಂತ್ರಿಯಿಂದ ಕಲಿಯುವುದು ಏನೂ ಇಲ್ಲ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.
ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರು ರಾಜಕೀಯಕ್ಕೆ ಬಂದರೆ ಖುಷಿಯಿಂದ ಸ್ವಾಗತಿಸುತ್ತೇವೆ. ಅವರು ಚಿತ್ರದುರ್ಗ ಕ್ಷೇತ್ರದ ಅಭ್ಯರ್ಥಿಯಾದರೆ ಕೆಲಸ ಮಾಡುತ್ತೇವೆ. ಆದರೆ, ಈ ಕುರಿತು ರಾಜ್ಯ ಬಿಜೆಪಿಯಲ್ಲಿ ಯಾವುದೇ ಚರ್ಚೆ ಆಗಿಲ್ಲ. ಪಕ್ಷದ ರಾಷ್ಟ್ರೀಯ ಘಟಕದಲ್ಲಿ ಆಗಿರುವ ಚರ್ಚೆಯ ಬಗ್ಗೆ ಗಮನಕ್ಕೆ ಬಂದಿಲ್ಲ. ಉತ್ತರಪ್ರದೇಶದಂತೆ ಕರ್ನಾಟಕದಲ್ಲಿ ಕೂಡ ಸಾಧು ಸಂತರು ರಾಜಕಾರಣಕ್ಕೆ ಬಂದರೆ ತಪ್ಪೇನು’ ಎಂದು ಪ್ರಶ್ನಿಸಿದರು.
Ks Eshwarappa Slams CM Siddaramaiah on RSS matter.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am