ಬ್ರೇಕಿಂಗ್ ನ್ಯೂಸ್
21-02-24 12:58 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.21: ವಸತಿ ಶಾಲೆಗಳಲ್ಲಿ ಜ್ಞಾನ ದೇಗುಲವಿದು, ಕೈಮುಗಿದು ಒಳಗೆ ಬನ್ನಿ ಎಂದಿದ್ದ ಕುವೆಂಪು ವಾಣಿಯನ್ನು ಬದಲಿಸಿ ಎಡವಟ್ಟು ಮಾಡಿಕೊಂಡಿದ್ದ ರಾಜ್ಯ ಸರ್ಕಾರ ಆಕ್ರೋಶ ಭುಗಿಲೇಳುತ್ತಿದ್ದಂತೆ ಯಥಾಸ್ಥಿತಿ ಕಾಯ್ದುಕೊಳ್ಳಲು ಮುಂದಾಗಿತ್ತು. ಇದೀಗ ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ಕುವೆಂಪು ರಚಿತ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸರ್ಕಾರದಿಂದ ಅಧಿಕೃತ ಸುತ್ತೋಲೆ ಹೊರಡಿಸಿ ಮತ್ತೊಂದು ವಿವಾದ ಎಳ್ಕೊಂಡಿದೆ.
ಸುತ್ತೋಲೆ ಪ್ರಕಾರ ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿರುವ ರಾಜ್ಯ ಸರ್ಕಾರ, ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆ ಹಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಆದೇಶ ಹೊರಡಿಸಿದೆ.
ಈ ಹಿಂದೆ ಖಾಸಗಿ, ಸರ್ಕಾರಿ ಸೇರಿ ಎಲ್ಲಾ ಮಾದರಿಯ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ನಾಡಗೀತೆಯನ್ನು ಹಾಡಬೇಕಿತ್ತು. ಇದಲ್ಲದೆ ಸರ್ಕಾರಿ ಇಲಾಖೆ, ಕಚೇರಿ, ಪ್ರಾಧಿಕಾರಗಳು, ಸರ್ಕಾರದ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಮುನ್ನ ನಾಡಗೀತೆ ಹಾಡಬೇಕು ಎಂದು ಆದೇಶಿಸಲಾಗಿತ್ತು. ಇದೀಗ ಹಿಂದಿನ ಆದೇಶವನ್ನು ಬದಲಾವಣೆ ಮಾಡಿದ ರಾಜ್ಯ ಸರ್ಕಾರ, ಫೆ.19ರಂದು ಸರ್ಕಾರದ ಅಧೀನ ಕಾರ್ಯದರ್ಶಿ ಸಹಿ ಹಾಕಿರುವ ಸುತ್ತೋಲೆಯನ್ನು ಬಿಡುಗಡೆ ಮಾಡಿದೆ. ಈ ಹಿಂದೆ ಇದ್ದ ಎಲ್ಲಾ ಶಾಲೆಗಳು ಎಂಬುದರ ಬದಲಾಗಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಎಂದಷ್ಟೇ ಉಲ್ಲೇಖಿಸಿ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಆಮೂಲಕ ಖಾಸಗಿ ಶಾಲೆಗಳಲ್ಲಿ ರಾಜ್ಯದಲ್ಲಿ ಅಧಿಕೃತ ಎಂದು ಗುರುತಿಸಲ್ಪಟ್ಟ ನಾಡಗೀತೆಗೆ ಪ್ರಾಮುಖ್ಯತೆ ಕೊಡಬೇಕಿಲ್ಲ ಎಂಬ ರೀತಿ ನಡೆದುಕೊಂಡಿದೆ.
The State Government has decided to maintain status quo in residential schools by changing the voice of Kuvempu, who had said that this is a temple of knowledge and come in with folded hands. Now, another controversy has erupted after the government issued an official circular stating that it is no longer mandatory for private schools to sing the national anthem composed by Kuvempu.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 10:49 pm
Mangalore Correspondent
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm