ಬ್ರೇಕಿಂಗ್ ನ್ಯೂಸ್
25-11-20 02:26 pm Bangalore Correspondent ಕರ್ನಾಟಕ
ಬೆಂಗಳೂರು, ನ. 25: ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೂತನ ಮಾಧ್ಯಮ ಸಲಹೆಗಾರರಾಗಿ ಯಾರು ನೇಮಕವಾಗುತ್ತಾರೆ ಎಂಬ ವಿಚಾರ ತೀವ್ರ ಕುತೂಹಲ ಮೂಡಿಸಿತ್ತು.
ಇದೀಗ ವಾರ್ತಾ ಇಲಾಖೆಯ ನಿವೃತ್ತ ನಿರ್ದೇಶಕ ಎನ್. ಭೃಂಗೀಶ್ ಅವರು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ನೇಮಕವಾಗುವ ಮೂಲಕ ಅದಕ್ಕೆ ತೆರೆ ಬಿದ್ದುದ್ದು, ಭೃಂಗೀಶ್ ಅವರನ್ನು ತಮ್ಮ ಮಾಧ್ಯಮ ಸಲಹೆಗಾರರನ್ನಾಗಿ ನೇಮಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆದೇಶ ಮಾಡಿದ್ದಾರೆ.

ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರಾಗಿದ್ದಾಗ ಸಿಎಂ ಯಡಿಯೂರಪ್ಪ ಅವರ ಮಾಧ್ಯಮ ಕಾರ್ಯದರ್ಶಿಯಾಗಿ ಭೃಂಗೀಶ್ ಅವರು ಕೆಲಸ ಮಾಡಿದ್ದರು. ಅದೇ ಹಿನ್ನೆಲೆಯಲ್ಲಿ ಅವರನ್ನು ಇದೀಗ ನೂತನ ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ವಾರ್ತಾ ಇಲಾಖೆಯಲ್ಲಿ ಸುದೀರ್ಘ 30 ವರ್ಷಗಳ ಸೇವೆಯ ಬಳಿಕ ಕಳೆದ ಏಪ್ರಿಲ್ ತಿಂಗಳಿನಲ್ಲಿ ಸರ್ಕಾರಿ ಸೇವೆಯಿಂದ ನಿವೃತ್ತರಾಗಿದ್ದರು. ತಮ್ಮ 30 ವರ್ಷಗಳ ಸೇವೆಯಲ್ಲಿ 25 ವರ್ಷಗಳಷ್ಟು ಸುಧೀರ್ಘವಾಗಿ ಮುಖ್ಯಮಂತ್ರಿಗಳ ಸಚಿವಾಯಲದಲ್ಲಿಯೇ ಭೃಂಗೀಶ್ ಅವರು ಸೇವೆ ಸಲ್ಲಿಸಿದ್ದಾರೆ.
1990ರಲ್ಲಿ ರಾಜ್ಯ ವಾರ್ತಾ ಇಲಾಖೆ ಸೇರಿದ್ದ ಭೃಂಗೀಶ್ ಅವರು 10ಕ್ಕೂ ಹೆಚ್ಚು ಮುಖ್ಯಮಂತ್ರಿಗಳಿಗೆ ಮಾಧ್ಯಮ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ ಅಪಾರ ಅನುಭವವನ್ನು ಹೊಂದಿದ್ದಾರೆ. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಹುದ್ದೆಗೆ ಕೆಲ ದಿನಗಳ ಹಿಂದಷ್ಟೆ ಮಹಾದೇವ್ ಪ್ರಕಾಶ್ ಅವರು ರಾಜೀನಾಮೆ ನೀಡಿದ್ದರು.
Former Director of Information and Publicity Department N Bhrungeesh has been appointed as the new media advisor to Chief Minister (CM) B S Yediyurappa.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm