ಬ್ರೇಕಿಂಗ್ ನ್ಯೂಸ್
25-11-20 02:26 pm Bangalore Correspondent ಕರ್ನಾಟಕ
ಬೆಂಗಳೂರು, ನ. 25: ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೂತನ ಮಾಧ್ಯಮ ಸಲಹೆಗಾರರಾಗಿ ಯಾರು ನೇಮಕವಾಗುತ್ತಾರೆ ಎಂಬ ವಿಚಾರ ತೀವ್ರ ಕುತೂಹಲ ಮೂಡಿಸಿತ್ತು.
ಇದೀಗ ವಾರ್ತಾ ಇಲಾಖೆಯ ನಿವೃತ್ತ ನಿರ್ದೇಶಕ ಎನ್. ಭೃಂಗೀಶ್ ಅವರು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ನೇಮಕವಾಗುವ ಮೂಲಕ ಅದಕ್ಕೆ ತೆರೆ ಬಿದ್ದುದ್ದು, ಭೃಂಗೀಶ್ ಅವರನ್ನು ತಮ್ಮ ಮಾಧ್ಯಮ ಸಲಹೆಗಾರರನ್ನಾಗಿ ನೇಮಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆದೇಶ ಮಾಡಿದ್ದಾರೆ.

ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರಾಗಿದ್ದಾಗ ಸಿಎಂ ಯಡಿಯೂರಪ್ಪ ಅವರ ಮಾಧ್ಯಮ ಕಾರ್ಯದರ್ಶಿಯಾಗಿ ಭೃಂಗೀಶ್ ಅವರು ಕೆಲಸ ಮಾಡಿದ್ದರು. ಅದೇ ಹಿನ್ನೆಲೆಯಲ್ಲಿ ಅವರನ್ನು ಇದೀಗ ನೂತನ ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ವಾರ್ತಾ ಇಲಾಖೆಯಲ್ಲಿ ಸುದೀರ್ಘ 30 ವರ್ಷಗಳ ಸೇವೆಯ ಬಳಿಕ ಕಳೆದ ಏಪ್ರಿಲ್ ತಿಂಗಳಿನಲ್ಲಿ ಸರ್ಕಾರಿ ಸೇವೆಯಿಂದ ನಿವೃತ್ತರಾಗಿದ್ದರು. ತಮ್ಮ 30 ವರ್ಷಗಳ ಸೇವೆಯಲ್ಲಿ 25 ವರ್ಷಗಳಷ್ಟು ಸುಧೀರ್ಘವಾಗಿ ಮುಖ್ಯಮಂತ್ರಿಗಳ ಸಚಿವಾಯಲದಲ್ಲಿಯೇ ಭೃಂಗೀಶ್ ಅವರು ಸೇವೆ ಸಲ್ಲಿಸಿದ್ದಾರೆ.
1990ರಲ್ಲಿ ರಾಜ್ಯ ವಾರ್ತಾ ಇಲಾಖೆ ಸೇರಿದ್ದ ಭೃಂಗೀಶ್ ಅವರು 10ಕ್ಕೂ ಹೆಚ್ಚು ಮುಖ್ಯಮಂತ್ರಿಗಳಿಗೆ ಮಾಧ್ಯಮ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ ಅಪಾರ ಅನುಭವವನ್ನು ಹೊಂದಿದ್ದಾರೆ. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಹುದ್ದೆಗೆ ಕೆಲ ದಿನಗಳ ಹಿಂದಷ್ಟೆ ಮಹಾದೇವ್ ಪ್ರಕಾಶ್ ಅವರು ರಾಜೀನಾಮೆ ನೀಡಿದ್ದರು.
Former Director of Information and Publicity Department N Bhrungeesh has been appointed as the new media advisor to Chief Minister (CM) B S Yediyurappa.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am