ಬ್ರೇಕಿಂಗ್ ನ್ಯೂಸ್
22-02-24 08:43 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.22: ಗೂಂಡಾ ಕಾಯ್ದೆ ಹೇಳಿಕೆ ನೀಡಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಿರುದ್ದ ವಿಶ್ವ ಹಿಂದು ಪರಿಷತ್, ಬಜರಂಗದಳ ಬಾಯ್ಕಾಟ್ ಅಭಿಯಾನ ಆರಂಭಿಸಿದೆ. ವಿಪಕ್ಷ ನಾಯಕ ಸ್ಥಾನದಿಂದ ಕಿತ್ತೊಗೆಯಿರಿ ಎಂದು ಜಾಲತಾಣದಲ್ಲಿ ಪೋಸ್ಟ್ ಹಾಕಲಾಗಿದೆ.
ಮಲೆನಾಡು ಮತ್ತು ಕರಾವಳಿಯಲ್ಲಿ ಬಾಯ್ಕಾಟ್ ಪೋಸ್ಟರ್ ವೈರಲ್ ಆಗಿದೆ. ಬಿಜೆಪಿ ರಾಷ್ಟ್ರೀಯ ನಾಯಕರೇ ವಿರೋಧ ಪಕ್ಷ ನಾಯಕ ಸ್ಥಾನದಿಂದ ಇವರನ್ನು ಕಿತ್ತೆಸೆಯಿರಿ..! ಎಂದು ಹೇಳಿ ಸಂಘ ಪರಿವಾರದ ಅಂಗ ಸಂಘಟನೆ ವಿಶ್ವ ಹಿಂದು ಪರಿಷತ್ ವತಿಯಿಂದಲೇ ಪೋಸ್ಟ್ ಹಾಕಲಾಗಿದೆ.



ಬಜರಂಗದಳದ ಕಾರ್ಯಕರ್ತರ ಮೇಲೆ ಗೂಂಡಾ ಕೇಸ್ ದಾಖಲಿಸಿದ್ದಲ್ಲದೆ, ಈಗ ಗೂಂಡಾ ಕೇಸ್ ಸಮರ್ಥಿಸಿರುವುದನ್ನ ಬಜರಂಗದಳ ವಿರೋಧಿಸುತ್ತದೆ. ತಕ್ಷಣ ವಿರೋಧ ಪಕ್ಷದ ನಾಯಕ ಸ್ಥಾನದಿಂದ ಅಶೋಕ್ ಅವರನ್ನು ಕಿತ್ತು ಹಾಕಬೇಕು ಎಂದು ಆಗ್ರಹ ಮಾಡಿದೆ. ಬಜರಂಗದಳ ಪ್ರಾಂತ್ಯ ಸಂಚಾಲಕ ಸುನೀಲ್ ಕೆ.ಆರ್. ತನ್ನ ಸೋಶಿಯಲ್ ಮೀಡಿಯಾದಲ್ಲಿಯೂ ಈ ಬಗ್ಗೆ ಪೋಸ್ಟ್ ಹಾಕಿದ್ದಾರೆ. ಇವರು ಹಾಕಿರುವ ಪೋಸ್ಟ್ ವೈರಲ್ ಆದ ಹಿನ್ನೆಲೆ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗಿದೆ. ಬಿಜೆಪಿ ಮತ್ತು ಸಂಘ ಪರಿವಾರದಲ್ಲಿ ಒಡಕು ಬಂದಿದೆಯಾ ಎನ್ನುವ ಸಂಶಯ ಮೂಡಿದೆ.
R Ashok remarks on Bajrang dal, members start boycott R Ashok on social media in Mangalore. Bajrang Dal divisional co-convener Puneeth Attavar lashed out at leader of opposition R Ashoka on social media. Sharing a video of Ashoka speaking in the assembly on Facebook, Attavar, expressed anger for using the outfit’s name. Ashoka had informed the house, the action taken during the Mangaluru pub attack despite coming under pressure, when he was the home minister.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm