ಬ್ರೇಕಿಂಗ್ ನ್ಯೂಸ್
23-02-24 10:45 pm HK News Desk ಕರ್ನಾಟಕ
ಬೆಳಗಾವಿ, ಫೆ 23: ಜಿಲ್ಲೆಯಲ್ಲಿ ಶುಕ್ರವಾರ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ರಾಯಬಾಗ ತಾಲೂಕಿನ ಮುಗಳಖೋಡ ಕ್ರಾಸ್ ಬಳಿ ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಭೀಕರ ರಸ್ತೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ದಾರುಣವಾಗಿ ಮೃತಪಟ್ಟಿದ್ದಾರೆ.
ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಐವರು ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಒಬ್ಬರನ್ನು ಗೋಕಾಕ ಆಸ್ಪತ್ರೆಗೆ ದಾಖಲಿಸಿತಾಯಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಮೂಡಲಗಿ ತಾಲೂಕಿನ ಗುರ್ಲಾಪೂರ ಗ್ರಾಮದಿಂದ ಮುಗಳಖೋಡಕ್ಕೆ ಹೊರಟ್ಟಿದ ಸ್ವಿಫ್ಟ್ ಕಾರು ಹಾಗೂ ಮುಗಳಖೋಡದಿಂದ ಗುರ್ಲಾಪೂರ ಕಡೆಗೆ ಬರುತ್ತಿದ ಎರಡು ಬೈಕ್ ಗಳ ಮಧ್ಯೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಗುರ್ಲಾಪೂರ ಗ್ರಾಮದ ಒಂದೇ ಕುಟುಂಬದ ಲಕ್ಷ್ಮಿ ಮರಾಠೆ (19), ಮಲ್ಲಿಕಾರ್ಜುನ ಮರಾಠೆ (16), ಆಕಾಶ್ ಮರಾಠೆ (14) ಹಾಗೂ ಸಂಬಂಧಿಕರಾದ ರಾಯಬಾಗ ತಾಲೂಕಿನ ಕಂಕನವಾಡಿ ಗ್ರಾಮದ ಏಕನಾಥ ಪಡತರಿ (22) ಮತ್ತು ಬೈಕ್ ಮೇಲಿದ್ದ ಮೂಡಲಗಿ ತಾಲೂಕಿನ ದುರದುಂಡಿ ಗ್ರಾಮದ ಹನುಮಂತ ಮಾಳ್ಯಾಗೋಳ (42), ಇನ್ನೊಂದು ಬೈಕ್ ಮೇಲಿದ್ದ ರಾಯಬಾಗ ತಾಲೂಕಿನ ಮುಗುಳಖೋಡದ ನಾಗಪ್ಪ ಯಡವನ್ನವರ (48) ಮೃತ ದುರ್ದೈವಿಗಳು.
ಘಟನಾ ಸ್ಥಳಕ್ಕೆ ಬೆಳಗಾವಿ ಹೆಚ್ಚುವರಿ ಎಸ್ಪಿ ರಾಮಗೊಂಡ ಬಸರಗಿ, ಅಥಣಿ ಡಿವೈಎಸ್ಪಿ ಶ್ರೀಪಾದ ಜಲ್ದೆ, ಹಾರೋಗೇರಿ ಸಿಪಿಐ ರವಿಚಂದ್ರನ್ ಬಡಪಕಿರಪ್ಪನವರ, ಅಥಣಿ ಸಿಪಿಐ ರವೀಂದ್ರ ನಾಯಕವಾಡಿ, ಹಾರೂಗೇರಿ ಪಿಎಸ್ಐ ಗಿರಿಮಲ್ಲಪ್ಪ ಉಪ್ಪಾರ ಹಾಗೂ ಸಿಬ್ಬಂದಿಗಳು ಆಗಮಿಸಿದ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುರುವಾರ ಮಧ್ಯಾಹ್ನ ಖಾನಾಪುರ ತಾಲೂಕಿನ ಮಂಗ್ಯಾನಕೊಪ್ಪ ಬಳಿ ಸ್ವಿಫ್ಟ್ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸಹಿತ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಾಸುವ ಮುನ್ನವೇ ಈ ದುರ್ಘಟನೆ ನಡೆದಿದೆ.
Belagavi another accident 6 killed after car rams two bikes. On Thursday Swift car rammed divider after which 6 people were killed and today on Friday another accident as occurred in belagavi killing 6 people.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm