ಬ್ರೇಕಿಂಗ್ ನ್ಯೂಸ್
24-02-24 04:06 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.24: ಉಡುಪಿ- ಚಿಕ್ಕಮಗಳೂರಿನ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮ್ಮ ವಿರುದ್ದದ ಗೋ ಬ್ಯಾಕ್ ಶೋಭಾ ಅಭಿಯಾನಕ್ಕೆ ಗರಂ ಆಗಿದ್ದು, ಯಾರು ಅಧಿಕಾರಕ್ಕಾಗಿ ಪಕ್ಷಕ್ಕೆ ಬರುತ್ತಾರೋ ಅವರು ಇಂತಹ ಕೆಲಸ ಮಾಡುತ್ತಿದ್ದಾರೆ. ಹಿಂದೆ ಇದ್ದ ಪಾರ್ಟಿಯಲ್ಲಿ ಇದೇ ಕೆಲಸ ಮಾಡಿಕೊಂಡು ಬಂದವರು, ಇಂತಹ ಅಭಿಯಾನಕ್ಕೆ ಸ್ಪಾನ್ಸರ್ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಯಾವುದೇ ಒಂದು ಕಂಟ್ರಾಕ್ಟರ್ ಜೊತೆ ನಾನು ಚಹಾ ಕೂಡ ಕುಡಿದಿಲ್ಲ. ಕಂಟ್ರಾಕ್ಟರ್ ಮುಖವನ್ನು ನೋಡದೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಕೇಂದ್ರದ ಯೋಜನೆಗಳನ್ನ ಜನರಿಗೆ ತಲುಪಿಸುವ ಪ್ರಾಮಾಣಿಕ ಕೆಲಸ ಮಾಡಿದ್ದೇನೆ. ಟಿಕೆಟ್ ಕೇಳುವವರು ವಿರೋಧ ಮಾಡುತ್ತಾರೆ, ಆದರೆ ಒಬ್ಬರನ್ನ ತೇಜೋವಧೆ ಮಾಡುವುದು ತಪ್ಪು. ಟಿಕೆಟ್ ಕೇಳುವುದು ತಪ್ಪಲ್ಲ, ಟಿಕೆಟ್ ಕೇಳುವುದಕ್ಕೂ ರೀತಿಗಳಿರುತ್ತೆ. ಯಾರದ್ದೋ ತೇಜೋವಧೆ ಮಾಡಿ ಟಿಕೆಟ್ ಕೇಳುವುದು ಸರಿಯಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.


ನನ್ನ ವಿರೋಧ ಮಾಡುವವರಿಗೂ ಆಹ್ವಾನ ನೀಡುತ್ತೇನೆ. ಅಭಿವೃದ್ಧಿ ಹೆಸರಲ್ಲಿ ಚರ್ಚೆ ಆಗ್ಬೇಕು. ಮುಕ್ತ ಅವಕಾಶ ಇದೆ, ಬನ್ನಿ ಚರ್ಚೆಗೆ. ಇಂತಹ ವಿರೋಧಗಳಿದ್ದಾಗ ನಾವು ಮತ್ತಷ್ಟು ಗಟ್ಟಿಯಾಗುತ್ತೇವೆ ಎಂದು ಹೇಳಿದರು. ಅಪಮಾನ, ಅನವಶ್ಯಕ ಅಪಪ್ರಚಾರ ಮಾಡುವುದು ಸರಿಯಲ್ಲ. ಯಾರೋ ವಿರೋಧ, ಪರ ಮಾತನಾಡಿದರೂ, ಅಭಿಯಾನ ಮಾಡಿದರು ಅಂತ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ತೇಜೋವಧೆ ಮಾಡಿ ಟಿಕೆಟ್ ಕೇಳುವುದು ಸರಿಯಲ್ಲ ShobhaKarandlaje | Loksabha | Electoin | Hosadiganthdigital pic.twitter.com/UW4cuPpN3K
— Hosadigantha Digital (@HosadiganthaWeb) February 24, 2024
Campaign against Shobha Karandlaje in chikkamagaluru, Shobha turns angry on BJP Party members.
10-11-25 01:23 pm
Bangalore Correspondent
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm