ಬ್ರೇಕಿಂಗ್ ನ್ಯೂಸ್
24-02-24 04:06 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.24: ಉಡುಪಿ- ಚಿಕ್ಕಮಗಳೂರಿನ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮ್ಮ ವಿರುದ್ದದ ಗೋ ಬ್ಯಾಕ್ ಶೋಭಾ ಅಭಿಯಾನಕ್ಕೆ ಗರಂ ಆಗಿದ್ದು, ಯಾರು ಅಧಿಕಾರಕ್ಕಾಗಿ ಪಕ್ಷಕ್ಕೆ ಬರುತ್ತಾರೋ ಅವರು ಇಂತಹ ಕೆಲಸ ಮಾಡುತ್ತಿದ್ದಾರೆ. ಹಿಂದೆ ಇದ್ದ ಪಾರ್ಟಿಯಲ್ಲಿ ಇದೇ ಕೆಲಸ ಮಾಡಿಕೊಂಡು ಬಂದವರು, ಇಂತಹ ಅಭಿಯಾನಕ್ಕೆ ಸ್ಪಾನ್ಸರ್ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಯಾವುದೇ ಒಂದು ಕಂಟ್ರಾಕ್ಟರ್ ಜೊತೆ ನಾನು ಚಹಾ ಕೂಡ ಕುಡಿದಿಲ್ಲ. ಕಂಟ್ರಾಕ್ಟರ್ ಮುಖವನ್ನು ನೋಡದೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಕೇಂದ್ರದ ಯೋಜನೆಗಳನ್ನ ಜನರಿಗೆ ತಲುಪಿಸುವ ಪ್ರಾಮಾಣಿಕ ಕೆಲಸ ಮಾಡಿದ್ದೇನೆ. ಟಿಕೆಟ್ ಕೇಳುವವರು ವಿರೋಧ ಮಾಡುತ್ತಾರೆ, ಆದರೆ ಒಬ್ಬರನ್ನ ತೇಜೋವಧೆ ಮಾಡುವುದು ತಪ್ಪು. ಟಿಕೆಟ್ ಕೇಳುವುದು ತಪ್ಪಲ್ಲ, ಟಿಕೆಟ್ ಕೇಳುವುದಕ್ಕೂ ರೀತಿಗಳಿರುತ್ತೆ. ಯಾರದ್ದೋ ತೇಜೋವಧೆ ಮಾಡಿ ಟಿಕೆಟ್ ಕೇಳುವುದು ಸರಿಯಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.


ನನ್ನ ವಿರೋಧ ಮಾಡುವವರಿಗೂ ಆಹ್ವಾನ ನೀಡುತ್ತೇನೆ. ಅಭಿವೃದ್ಧಿ ಹೆಸರಲ್ಲಿ ಚರ್ಚೆ ಆಗ್ಬೇಕು. ಮುಕ್ತ ಅವಕಾಶ ಇದೆ, ಬನ್ನಿ ಚರ್ಚೆಗೆ. ಇಂತಹ ವಿರೋಧಗಳಿದ್ದಾಗ ನಾವು ಮತ್ತಷ್ಟು ಗಟ್ಟಿಯಾಗುತ್ತೇವೆ ಎಂದು ಹೇಳಿದರು. ಅಪಮಾನ, ಅನವಶ್ಯಕ ಅಪಪ್ರಚಾರ ಮಾಡುವುದು ಸರಿಯಲ್ಲ. ಯಾರೋ ವಿರೋಧ, ಪರ ಮಾತನಾಡಿದರೂ, ಅಭಿಯಾನ ಮಾಡಿದರು ಅಂತ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ತೇಜೋವಧೆ ಮಾಡಿ ಟಿಕೆಟ್ ಕೇಳುವುದು ಸರಿಯಲ್ಲ ShobhaKarandlaje | Loksabha | Electoin | Hosadiganthdigital pic.twitter.com/UW4cuPpN3K
— Hosadigantha Digital (@HosadiganthaWeb) February 24, 2024
Campaign against Shobha Karandlaje in chikkamagaluru, Shobha turns angry on BJP Party members.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am