ಬ್ರೇಕಿಂಗ್ ನ್ಯೂಸ್
25-11-20 07:02 pm Bengaluru Correspondent ಕರ್ನಾಟಕ
ಮೈಸೂರು, ನ.25: ಸಿಎಂ ಬದಲಾವಣೆ ವಿಚಾರ ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವಾಗಲೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮುಂದಿನ ಎರಡೂವರೆ ವರ್ಷ ನಾನೇ ಸಿಎಂ ಎಂದು ಹೇಳಿಕೆ ನೀಡಿದ್ದಾರೆ.
ಮೈಸೂರಿನ ಟಿ.ನರಸೀಪುರ ತಾಲೂಕಿನ ಮುಡುಕುತೊರೆ ಗ್ರಾಮದಲ್ಲಿ ಸುದ್ದುಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಮುಂದೆ ಎರಡೂವರೆ ವರ್ಷ ತನ್ನ ಆಡಳಿತ ಇದೆ. ಇನ್ನು ಎರಡೂವರೆ ವರ್ಷದಲ್ಲಿ ಎಲ್ಲಾ ಕೆಲಸ ಮಾಡಿ ಮುಗಿಸುವ ಅಪೇಕ್ಷೆ ಇದೆ ಎನ್ನುವ ಮೂಲಕ ಪರೋಕ್ಷವಾಗಿ ಮುಂದಿನ ಎರಡೂವರೆ ವರ್ಷ ತಾವೇ ಸಿಎಂ ಎಂದು ಹೇಳಿಕೊಂಡಿದ್ದಾರೆ.
ಮುಡುಕುತೊರೆ ಮಲ್ಲಿಕಾರ್ಜುನ ದೇವಸ್ಥಾನದ ಅಭಿವೃದ್ಧಿಗೆ 10 ಕೋಟಿ ಬಿಡುಗಡೆ ಮಾಡುತ್ತೇನೆ. ಒಂದೇ ಬಾರಿಗೆ 10 ಕೋಟಿ ಬಿಡುಗಡೆ ಮಾಡುತ್ತಿದ್ದು ಎರಡು ವರ್ಷದಲ್ಲಿ ಕೆಲಸ ಮುಗಿಸಬೇಕು ಎಂದು ಆಡಳಿತ ಸಮಿತಿಗೆ ತಾಕೀತು ಮಾಡಿದರು. ಅಲ್ಲದೆ ದೇವಸ್ಥಾನ ಅಭಿವೃದ್ಧಿಗೆ ಹಣದ ಕೊರತೆ ಬರಲ್ಲ. ದೇವರೇ ಹಣ ಕೊಡ್ತಾನೆ, ದೇವಸ್ಥಾನಕ್ಕೆ ಹಣ ಕೊಡಲು ಯಾಕ್ ತೊಂದರೆ ಆಗಬೇಕು ಎಂದ ಯಡಿಯೂರಪ್ಪ, ರಾಜ್ಯದ 136 ದೇವಸ್ಥಾನಗಳಿಗೆ 136 ಕೋಟಿ ಹಣ ಬಿಡುಗಡೆ ಮಾಡಿದ್ದೇನೆ. ಒಬ್ಬ ಮನುಷ್ಯನ ಸಾಧನೆ ಮಾತನಾಡಬೇಕು. ಮಾತೇ ಸಾಧನೆ ಆಗಬಾರದು. ಇನ್ನೂ ಎರಡುವರೆ ವರ್ಷ ನನ್ನ ಅಧಿಕಾರ ಇದೆ. ಈ ಅವಧಿಯಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸ ಮಾಡುತ್ತೇನೆ. ಈ ಮೂಲಕ ನನ್ನ ಸಾಧನೆ ಮಾತನಾಡುತ್ತದೆ ಎಂದು ಹೇಳಿದರು.

ಸಿಎಂ ಬದಲು ರಾಗಕ್ಕೆ ಡಿಸಿಎಂ ಟಾಂಗ್
ಇದೇ ವೇಳೆ ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ, ಸಿಎಂ ಬದಲಾವಣೆಯ ಮಾತಾಡುವ ಮಂದಿಗೆ ಟಾಂಗ್ ಇಟ್ಟಿದ್ದಾರೆ. ಯಡಿಯೂರಪ್ಪ ಒಂಟಿ ಸಲಗ ಇದ್ದಂತೆ. ಅವರು ಇಡೀ ರಾಜ್ಯವನ್ನು ಒಬ್ಬರೇ ಸುತ್ತಿ ಪಕ್ಷ ಕಟ್ಟಿದ್ದಾರೆ. ಮೊದಲು ಸಿಎಂ ಆಗಿ ಅವರು ಒಬ್ಬರೇ ಪ್ರಮಾಣವಚನ ಸ್ವೀಕರಿಸಿದರು.
ಈ ವೇಳೆ ಯಾರು ಸಚಿವರು ಇರಲಿಲ್ಲ. ಆದರೆ, ರಾಜ್ಯದಲ್ಲಿ ಪ್ರವಾಹ ಬಂದು ನಾಶ ನಷ್ಟ ಉಂಟಾಗಿತ್ತು. ಈ ವೇಳೆ ಇಡೀ ರಾಜ್ಯದಲ್ಲಿ ಒಬ್ಬರೇ ಪ್ರವಾಸ ಮಾಡಿ, ಜನರ ಕಣ್ಣೀರು ಒರೆಸುವ ಕೆಲಸ ಮಾಡಿದ್ರು. ಯಡಿಯೂರಪ್ಪ ಅವರು ಒಂದು ರೀತಿ ಒಂಟಿ ಸಲಗ ಇದ್ದ ಹಾಗೆ ಎಂದು ಸಿಎಂ ಪರವಾಗಿ ಬ್ಯಾಟಿಂಗ್ ಮಾಡಿದ್ರು.
Two and half years I will be the cm of Karnataka stated BS Yediyurapp in Mysore
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm