ಬ್ರೇಕಿಂಗ್ ನ್ಯೂಸ್
26-02-24 08:47 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.26: ಕೊಳಕು ಬಟ್ಟೆಗಳನ್ನು ಧರಿಸಿದ್ದಾನೆಂದು ರೈತರೊಬ್ಬರನ್ನು ಮೆಟ್ರೋ ರೈಲಿನಲ್ಲಿ ಪ್ರಯಾಣಿಸದಂತೆ ತಡೆದು ಅವಮಾನ ಮಾಡಿದ ಘಟನೆಯ ವಿಡಿಯೋ ವೈರಲ್ ಆಗಿದ್ದು ಇದರ ಬೆನ್ನಲ್ಲೇ ದುರ್ನಡತೆ ತೋರಿದ ಬೆಂಗಳೂರು ಮೆಟ್ರೋ ಭದ್ರತಾ ಮೇಲ್ವಿಚಾರಕನನ್ನು ಕೆಲಸದಿಂದ ವಜಾ ಮಾಡಲಾಗಿದೆ.
ಪ್ರಯಾಣಕ್ಕೆ ಸೂಕ್ತವಲ್ಲದ, ಕೊಳಕು ಬಟ್ಟೆಗಳನ್ನು ಧರಿಸಿದ್ದ ಕಾರಣಕ್ಕೆ ಮೆಟ್ರೋ ಭದ್ರತಾ ಸಿಬಂದಿ ರೈತನನ್ನು ತಡೆದಿದ್ದಾರೆ. ಇದೇ ವೇಳೆ ಜೊತೆಗಿದ್ದ ಇತರೇ ಪ್ರಯಾಣಿಕರು ಭದ್ರತಾ ಸಿಬಂದಿ ಜೊತೆಗೆ ವಾಗ್ವಾದ ನಡೆಸಿದ್ದಾರೆ. ಘಟನೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿಭಾರೀ ಆಕ್ರೋಶ ಕೇಳಿಬಂದಿತ್ತು. ತನಿಖೆ ನಡೆಸಿದ ಮೆಟ್ರೋ ರೈಲು ಪ್ರಾಧಿಕಾರವು ಆರೋಪಿತ ಭದ್ರತಾ ಮೇಲ್ವಿಚಾರಕನನ್ನು ವಜಾಗೊಳಿಸಿದೆ.
ಹಳೆಯ ಬಿಳಿ ಅಂಗಿ ಧರಿಸಿ ತಲೆಯ ಮೇಲೆ ಬಟ್ಟೆಯ ಮೂಟೆ ಹೊತ್ತು ಬಂದಿದ್ದ ರೈತನನ್ನು ರಾಜಾಜಿನಗರ ಮೆಟ್ರೋ ನಿಲ್ದಾಣದ ಭದ್ರತಾ ತಪಾಸಣಾ ಕೇಂದ್ರದ ಬಳಿ ಟಿಕೆಟ್ ಹೊಂದಿದ್ದರೂ ತಡೆದು ನಿಲ್ಲಿಸಲಾಗಿತ್ತು. ಭದ್ರತಾ ಚೆಕ್ ಪಾಯಿಂಟ್ನಲ್ಲಿ ಲಗೇಜ್ ಸ್ಕ್ಯಾನರ್ ಬಳಿ ಹಿಂದಿ ಮಾತನಾಡುತ್ತ ರೈತ ನಿಂತಿರುವುದು ಕಂಡುಬಂದಿದೆ. ಕಾರ್ತಿಕ್ ಎಂಬ ವ್ಯಕ್ತಿ ರೈತನ ಮೆಟ್ರೋ ಪ್ರಯಾಣವನ್ನು ತಡೆದ ಕ್ರಮದ ಬಗ್ಗೆ ಸಿಬಂದಿಯೊಂದಿಗೆ ವಾಗ್ವಾದ ನಡೆಸಿದ್ದಾರೆ.
ಬಳಿಕ ರೈತನಿಗೆ ಮೆಟ್ರೋ ಹತ್ತಲು ಅವಕಾಶ ನೀಡಲಾಗಿತ್ತು. ಘಟನೆ ಕುರಿತು ಪ್ರತಿಕ್ರಿಯಿಸಿದ ಬಿಎಂಆರ್ಸಿಎಲ್, ರೈತರಿಗೆ ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿದೆ.
A farmer was not allowed to use the Namma Metro in Bengaluru after security personnel stopped him when they found his clothes to be "unsuitable" for travel. A security supervisor has been sacked after the incident triggered an uproar on social media.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 10:49 pm
Mangalore Correspondent
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm