ಬ್ರೇಕಿಂಗ್ ನ್ಯೂಸ್
26-02-24 08:47 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.26: ಕೊಳಕು ಬಟ್ಟೆಗಳನ್ನು ಧರಿಸಿದ್ದಾನೆಂದು ರೈತರೊಬ್ಬರನ್ನು ಮೆಟ್ರೋ ರೈಲಿನಲ್ಲಿ ಪ್ರಯಾಣಿಸದಂತೆ ತಡೆದು ಅವಮಾನ ಮಾಡಿದ ಘಟನೆಯ ವಿಡಿಯೋ ವೈರಲ್ ಆಗಿದ್ದು ಇದರ ಬೆನ್ನಲ್ಲೇ ದುರ್ನಡತೆ ತೋರಿದ ಬೆಂಗಳೂರು ಮೆಟ್ರೋ ಭದ್ರತಾ ಮೇಲ್ವಿಚಾರಕನನ್ನು ಕೆಲಸದಿಂದ ವಜಾ ಮಾಡಲಾಗಿದೆ.
ಪ್ರಯಾಣಕ್ಕೆ ಸೂಕ್ತವಲ್ಲದ, ಕೊಳಕು ಬಟ್ಟೆಗಳನ್ನು ಧರಿಸಿದ್ದ ಕಾರಣಕ್ಕೆ ಮೆಟ್ರೋ ಭದ್ರತಾ ಸಿಬಂದಿ ರೈತನನ್ನು ತಡೆದಿದ್ದಾರೆ. ಇದೇ ವೇಳೆ ಜೊತೆಗಿದ್ದ ಇತರೇ ಪ್ರಯಾಣಿಕರು ಭದ್ರತಾ ಸಿಬಂದಿ ಜೊತೆಗೆ ವಾಗ್ವಾದ ನಡೆಸಿದ್ದಾರೆ. ಘಟನೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿಭಾರೀ ಆಕ್ರೋಶ ಕೇಳಿಬಂದಿತ್ತು. ತನಿಖೆ ನಡೆಸಿದ ಮೆಟ್ರೋ ರೈಲು ಪ್ರಾಧಿಕಾರವು ಆರೋಪಿತ ಭದ್ರತಾ ಮೇಲ್ವಿಚಾರಕನನ್ನು ವಜಾಗೊಳಿಸಿದೆ.
ಹಳೆಯ ಬಿಳಿ ಅಂಗಿ ಧರಿಸಿ ತಲೆಯ ಮೇಲೆ ಬಟ್ಟೆಯ ಮೂಟೆ ಹೊತ್ತು ಬಂದಿದ್ದ ರೈತನನ್ನು ರಾಜಾಜಿನಗರ ಮೆಟ್ರೋ ನಿಲ್ದಾಣದ ಭದ್ರತಾ ತಪಾಸಣಾ ಕೇಂದ್ರದ ಬಳಿ ಟಿಕೆಟ್ ಹೊಂದಿದ್ದರೂ ತಡೆದು ನಿಲ್ಲಿಸಲಾಗಿತ್ತು. ಭದ್ರತಾ ಚೆಕ್ ಪಾಯಿಂಟ್ನಲ್ಲಿ ಲಗೇಜ್ ಸ್ಕ್ಯಾನರ್ ಬಳಿ ಹಿಂದಿ ಮಾತನಾಡುತ್ತ ರೈತ ನಿಂತಿರುವುದು ಕಂಡುಬಂದಿದೆ. ಕಾರ್ತಿಕ್ ಎಂಬ ವ್ಯಕ್ತಿ ರೈತನ ಮೆಟ್ರೋ ಪ್ರಯಾಣವನ್ನು ತಡೆದ ಕ್ರಮದ ಬಗ್ಗೆ ಸಿಬಂದಿಯೊಂದಿಗೆ ವಾಗ್ವಾದ ನಡೆಸಿದ್ದಾರೆ.
ಬಳಿಕ ರೈತನಿಗೆ ಮೆಟ್ರೋ ಹತ್ತಲು ಅವಕಾಶ ನೀಡಲಾಗಿತ್ತು. ಘಟನೆ ಕುರಿತು ಪ್ರತಿಕ್ರಿಯಿಸಿದ ಬಿಎಂಆರ್ಸಿಎಲ್, ರೈತರಿಗೆ ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿದೆ.
A farmer was not allowed to use the Namma Metro in Bengaluru after security personnel stopped him when they found his clothes to be "unsuitable" for travel. A security supervisor has been sacked after the incident triggered an uproar on social media.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
18-05-25 08:23 pm
HK News Desk
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
18-05-25 12:42 pm
Mangalore Correspondent
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
18-05-25 07:45 pm
Mangaluru HK Staff
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm