ಬ್ರೇಕಿಂಗ್ ನ್ಯೂಸ್
02-03-24 03:20 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.2: ಎಲ್ನಿನೋ ಪರಿಣಾಮದಿಂದಾಗಿ ದೇಶದ ಬಹುತೇಕ ಭಾಗಗಳಲ್ಲಿ ಈ ವರ್ಷ ಬೇಸಿಗೆ ಬಿಸಿಲಿನ ಝಳ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಮಾರ್ಚ್ ಮತ್ತು ಮೇ ನಡುವೆ ದೇಶದ ಹೆಚ್ಚಿನ ಭಾಗಗಳಲ್ಲಿ ಗರಿಷ್ಠ ತಾಪಮಾನಕ್ಕೆ ಸಾಕ್ಷಿಯಾಗಬಹುದು ಎಂದು ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಹೇಳಿದ್ದಾರೆ. ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕದ ಭಾಗಗಳು, ಮಹಾರಾಷ್ಟ್ರ ಮತ್ತು ಒಡಿಶಾದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಉಷ್ಣಾಂಶ ಮತ್ತು ಹೆಚ್ಚಿನ ತಾಪಮಾನಕ್ಕೆ ಸಾಕ್ಷಿಯಾಗಬಹುದು ಎಂದು ಹೇಳಿದ್ದಾರೆ.
ಎಲ್ ನಿನೊ ಪೂರ್ವ ಪೆಸಿಫಿಕ್ ಮಹಾಸಾಗರದಲ್ಲಿ ಮೇಲ್ಮೈ ನೀರಿನ ಅಸಾಮಾನ್ಯ ತಾಪಮಾನವನ್ನು ಸೂಚಿಸುತ್ತದೆ. ಭಾರತದಲ್ಲಿ ಎಲ್ ನಿನೊ ದುರ್ಬಲ ಮಾನ್ಸೂನ್ಗೆ ಹೆಸರಾಗಿದೆ. ಆದಾಗ್ಯೂ, ಮಾನ್ಸೂನ್ ಋತುವಿನ ಆರಂಭದ ವೇಳೆಗೆ ಎಲ್ ನಿನೊದಿಂದ ವ್ಯತಿರಿಕ್ತ ಪರಿಣಾಮದ ನಿರೀಕ್ಷೆಯಿದೆ. ನೈಋತ್ಯ ಮಾನ್ಸೂನ್ ಸಮಯದಲ್ಲಿ ಹೆಚ್ಚು ಮಳೆಯನ್ನು ತರಬಹುದು ಎಂದಿದ್ದಾರೆ.
The India Meteorological Department (IMD) has predicted that summer heat wave conditions are likely to increase in most parts of the country this year due to the El Nino effect.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am