ಬ್ರೇಕಿಂಗ್ ನ್ಯೂಸ್
04-03-24 07:18 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.4: ಪಾಕ್ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಠಾಣೆಯ ಪೊಲೀಸರು ಕೊನೆಗೂ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮುನಾವರ್, ಇಲ್ತಾಜ್ ಮತ್ತು ಮೊಹಮ್ಮದ್ ಶಫಿ ನಾಶಿಪುಡಿ ಬಂಧಿತರು.
ಆರ್ಟಿ ನಗರದ ಮುನಾವರ್, ಇಲ್ತಾಜ್ ದೆಹಲಿ ಮೂಲದವನು ಎಂದು ತಿಳಿದುಬಂದಿದೆ. ಶಫಿ ನಾಶಿಪುಡಿ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿದವ ಎಂದು ಹೇಳಲಾಗಿದೆ. ಬಂಧಿತ ಆರೋಪಿಗಳ ಪೈಕಿ ಓರ್ವ ಪಾಕಿಸ್ತಾನ ಅಂತಾ ಕೂಗಿದರೆ ಉಳಿದ ಇಬ್ಬರು ಜಿಂದಾಬಾದ್, ಜಿಂದಾಬಾದ್ ಅಂತಾ ಕೂಗಿದ್ದರು. ಪಾಕಿಸ್ತಾನ ಜಿಂದಾಬಾದ್ ಕೂಗಿದ ಆರೋಪ ರಾಜಕೀಯದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿತ್ತು. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಮೂವರು ಆರೋಪಿಗಳ ಬಂಧನವನ್ನು ಖಚಿತಪಡಿಸಿರುವ ಬೆಂಗಳೂರಿನ ಕೇಂದ್ರ ವಿಭಾಗದ ಪೊಲೀಸರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. FSL ವರದಿ, ಸಾಂದರ್ಭಿಕ ಸಾಕ್ಷ್ಯಗಳು, ಆರೋಪಿಗಳ ಹೇಳಿಕೆ ಹಾಗೂ ತನಿಖೆ ವೇಳೆ ಸಿಕ್ಕ ಸಾಕ್ಷ್ಯಗಳ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದೇವೆ. ಸದ್ಯ ಆರೋಪಿಗಳನ್ನು ಬಂಧಿಸಿದ್ದು ವೈದ್ಯಕೀಯ ಪರೀಕ್ಷೆ ನಡೀತಿದೆ. ವೈದ್ಯಕೀಯ ಪರೀಕ್ಷೆ ಬಳಿಕ ಕೋರಮಂಗಲದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿ ಬಳಿಕ ಕಸ್ಟಡಿಗೆ ಪಡೆಯಲಿದ್ದಾರೆ.
Three people were arrested on Monday for raising pro-Pakistan slogans inside the Karnataka assembly after a Congress candidate's victory in Rajya Sabha elections last week. The three arrested have been identified as Ilthaz from Delhi, Munavar from RT Nagar in Bengaluru, and Mohammad Shafi from Byadagi in Haveri
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 02:48 pm
Mangalore Correspondent
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
24-08-25 06:36 pm
Mangalore Correspondent
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm
MLA Veerendra Puppy, ED Raid: ಬೆಟ್ಟಿಂಗ್ ದಂಧೆ...
24-08-25 12:41 pm
ಗೋಳ್ತಮಜಲು ; 2500 ಕೇಜಿ ಪಡಿತರ ಅಕ್ಕಿ ಅಕ್ರಮ ದಾಸ್ತ...
23-08-25 10:49 pm