ಬ್ರೇಕಿಂಗ್ ನ್ಯೂಸ್
04-03-24 07:18 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.4: ಪಾಕ್ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಠಾಣೆಯ ಪೊಲೀಸರು ಕೊನೆಗೂ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮುನಾವರ್, ಇಲ್ತಾಜ್ ಮತ್ತು ಮೊಹಮ್ಮದ್ ಶಫಿ ನಾಶಿಪುಡಿ ಬಂಧಿತರು.
ಆರ್ಟಿ ನಗರದ ಮುನಾವರ್, ಇಲ್ತಾಜ್ ದೆಹಲಿ ಮೂಲದವನು ಎಂದು ತಿಳಿದುಬಂದಿದೆ. ಶಫಿ ನಾಶಿಪುಡಿ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿದವ ಎಂದು ಹೇಳಲಾಗಿದೆ. ಬಂಧಿತ ಆರೋಪಿಗಳ ಪೈಕಿ ಓರ್ವ ಪಾಕಿಸ್ತಾನ ಅಂತಾ ಕೂಗಿದರೆ ಉಳಿದ ಇಬ್ಬರು ಜಿಂದಾಬಾದ್, ಜಿಂದಾಬಾದ್ ಅಂತಾ ಕೂಗಿದ್ದರು. ಪಾಕಿಸ್ತಾನ ಜಿಂದಾಬಾದ್ ಕೂಗಿದ ಆರೋಪ ರಾಜಕೀಯದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿತ್ತು. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಮೂವರು ಆರೋಪಿಗಳ ಬಂಧನವನ್ನು ಖಚಿತಪಡಿಸಿರುವ ಬೆಂಗಳೂರಿನ ಕೇಂದ್ರ ವಿಭಾಗದ ಪೊಲೀಸರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. FSL ವರದಿ, ಸಾಂದರ್ಭಿಕ ಸಾಕ್ಷ್ಯಗಳು, ಆರೋಪಿಗಳ ಹೇಳಿಕೆ ಹಾಗೂ ತನಿಖೆ ವೇಳೆ ಸಿಕ್ಕ ಸಾಕ್ಷ್ಯಗಳ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದೇವೆ. ಸದ್ಯ ಆರೋಪಿಗಳನ್ನು ಬಂಧಿಸಿದ್ದು ವೈದ್ಯಕೀಯ ಪರೀಕ್ಷೆ ನಡೀತಿದೆ. ವೈದ್ಯಕೀಯ ಪರೀಕ್ಷೆ ಬಳಿಕ ಕೋರಮಂಗಲದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿ ಬಳಿಕ ಕಸ್ಟಡಿಗೆ ಪಡೆಯಲಿದ್ದಾರೆ.
Three people were arrested on Monday for raising pro-Pakistan slogans inside the Karnataka assembly after a Congress candidate's victory in Rajya Sabha elections last week. The three arrested have been identified as Ilthaz from Delhi, Munavar from RT Nagar in Bengaluru, and Mohammad Shafi from Byadagi in Haveri
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am