ಬ್ರೇಕಿಂಗ್ ನ್ಯೂಸ್
04-03-24 07:18 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.4: ಪಾಕ್ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಠಾಣೆಯ ಪೊಲೀಸರು ಕೊನೆಗೂ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮುನಾವರ್, ಇಲ್ತಾಜ್ ಮತ್ತು ಮೊಹಮ್ಮದ್ ಶಫಿ ನಾಶಿಪುಡಿ ಬಂಧಿತರು.
ಆರ್ಟಿ ನಗರದ ಮುನಾವರ್, ಇಲ್ತಾಜ್ ದೆಹಲಿ ಮೂಲದವನು ಎಂದು ತಿಳಿದುಬಂದಿದೆ. ಶಫಿ ನಾಶಿಪುಡಿ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿದವ ಎಂದು ಹೇಳಲಾಗಿದೆ. ಬಂಧಿತ ಆರೋಪಿಗಳ ಪೈಕಿ ಓರ್ವ ಪಾಕಿಸ್ತಾನ ಅಂತಾ ಕೂಗಿದರೆ ಉಳಿದ ಇಬ್ಬರು ಜಿಂದಾಬಾದ್, ಜಿಂದಾಬಾದ್ ಅಂತಾ ಕೂಗಿದ್ದರು. ಪಾಕಿಸ್ತಾನ ಜಿಂದಾಬಾದ್ ಕೂಗಿದ ಆರೋಪ ರಾಜಕೀಯದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿತ್ತು. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಮೂವರು ಆರೋಪಿಗಳ ಬಂಧನವನ್ನು ಖಚಿತಪಡಿಸಿರುವ ಬೆಂಗಳೂರಿನ ಕೇಂದ್ರ ವಿಭಾಗದ ಪೊಲೀಸರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. FSL ವರದಿ, ಸಾಂದರ್ಭಿಕ ಸಾಕ್ಷ್ಯಗಳು, ಆರೋಪಿಗಳ ಹೇಳಿಕೆ ಹಾಗೂ ತನಿಖೆ ವೇಳೆ ಸಿಕ್ಕ ಸಾಕ್ಷ್ಯಗಳ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದೇವೆ. ಸದ್ಯ ಆರೋಪಿಗಳನ್ನು ಬಂಧಿಸಿದ್ದು ವೈದ್ಯಕೀಯ ಪರೀಕ್ಷೆ ನಡೀತಿದೆ. ವೈದ್ಯಕೀಯ ಪರೀಕ್ಷೆ ಬಳಿಕ ಕೋರಮಂಗಲದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿ ಬಳಿಕ ಕಸ್ಟಡಿಗೆ ಪಡೆಯಲಿದ್ದಾರೆ.
Three people were arrested on Monday for raising pro-Pakistan slogans inside the Karnataka assembly after a Congress candidate's victory in Rajya Sabha elections last week. The three arrested have been identified as Ilthaz from Delhi, Munavar from RT Nagar in Bengaluru, and Mohammad Shafi from Byadagi in Haveri
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm