ಬ್ರೇಕಿಂಗ್ ನ್ಯೂಸ್
07-03-24 12:45 pm HK News Desk ಕರ್ನಾಟಕ
ಬಾದಾಮಿ, ಮಾ.07: ನಿತ್ಯ ಮೊಬೈಲ್ ನಲ್ಲೇ ಟೈಮ್ ವೇಸ್ಟ ಮಾಡ್ಬೇಡ ಎಂದು ಮಗಳಿಗೆ ಹೆತ್ತವರು ಬುದ್ದಿ ಹೇಳಿದ್ದನ್ನೆ ಬೇಜಾರು ಮಾಡಿಕೊಂಡ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬಾದಾಮಿ ರೈಲ್ವೆ ಸ್ಟೇಶನ್ ಏರಿಯಾದ ಮನೆಯಲ್ಲಿ ಸಂಭವಿಸಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ವಿದ್ಯಾ ಹನಮಂತ ದೊಡಮನಿ (28) ಎಂದು ಗುರುತಿಸಲಾಗಿದೆ.
ವಿದ್ಯಾ ನಿತ್ಯ ಮೊಬೈಲ್ ನಲ್ಲಿ ಕಾಲ ಕಳೆಯುತ್ತಿದ್ದಳು. ಮನೆಯ ಕೆಲಸ ಮಾಡದೇ ಮೊಬೈಲ್ ನೋಡುತ್ತ, ಹಾಡು ಕೇಳುತ್ತ ಕಾಲ ಕಳೆಯುತ್ತಿದ್ದಳು. ಹಾಗೆಲ್ಲ ಮಾಡಬೇಡ, ಮೊಬೈಲ್ ಬಿಟ್ಟು ಸ್ವಲ್ಪ ಮನೆ ಕೆಲಸ ಮಾಡು ಎಂದು ಪೋಷಕರು ಬುದ್ಧಿ ಮಾತು ಹೇಳಿದ್ದಾರೆ. ಅದನ್ನೆ ಗಂಭೀರವಾಗಿ ಮನಸಿಗೆ ತೆಗೆದುಕೊಂಡು ಮನೆಯಲೇ ನೇಣು ಹಾಕಿಕೊಂಡಿದ್ದಾಳೆ. ಕೂಡಲೇ ಅವಳನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯೆ ಅಸುನೀಗಿದ್ದಾಳೆ.
ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Badami young girl commits suicide after parents tell her not to waste time on mobile phone.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am