ಬ್ರೇಕಿಂಗ್ ನ್ಯೂಸ್
07-03-24 12:45 pm HK News Desk ಕರ್ನಾಟಕ
ಬಾದಾಮಿ, ಮಾ.07: ನಿತ್ಯ ಮೊಬೈಲ್ ನಲ್ಲೇ ಟೈಮ್ ವೇಸ್ಟ ಮಾಡ್ಬೇಡ ಎಂದು ಮಗಳಿಗೆ ಹೆತ್ತವರು ಬುದ್ದಿ ಹೇಳಿದ್ದನ್ನೆ ಬೇಜಾರು ಮಾಡಿಕೊಂಡ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬಾದಾಮಿ ರೈಲ್ವೆ ಸ್ಟೇಶನ್ ಏರಿಯಾದ ಮನೆಯಲ್ಲಿ ಸಂಭವಿಸಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ವಿದ್ಯಾ ಹನಮಂತ ದೊಡಮನಿ (28) ಎಂದು ಗುರುತಿಸಲಾಗಿದೆ.
ವಿದ್ಯಾ ನಿತ್ಯ ಮೊಬೈಲ್ ನಲ್ಲಿ ಕಾಲ ಕಳೆಯುತ್ತಿದ್ದಳು. ಮನೆಯ ಕೆಲಸ ಮಾಡದೇ ಮೊಬೈಲ್ ನೋಡುತ್ತ, ಹಾಡು ಕೇಳುತ್ತ ಕಾಲ ಕಳೆಯುತ್ತಿದ್ದಳು. ಹಾಗೆಲ್ಲ ಮಾಡಬೇಡ, ಮೊಬೈಲ್ ಬಿಟ್ಟು ಸ್ವಲ್ಪ ಮನೆ ಕೆಲಸ ಮಾಡು ಎಂದು ಪೋಷಕರು ಬುದ್ಧಿ ಮಾತು ಹೇಳಿದ್ದಾರೆ. ಅದನ್ನೆ ಗಂಭೀರವಾಗಿ ಮನಸಿಗೆ ತೆಗೆದುಕೊಂಡು ಮನೆಯಲೇ ನೇಣು ಹಾಕಿಕೊಂಡಿದ್ದಾಳೆ. ಕೂಡಲೇ ಅವಳನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯೆ ಅಸುನೀಗಿದ್ದಾಳೆ.
ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Badami young girl commits suicide after parents tell her not to waste time on mobile phone.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 02:48 pm
Mangalore Correspondent
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
24-08-25 06:36 pm
Mangalore Correspondent
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm
MLA Veerendra Puppy, ED Raid: ಬೆಟ್ಟಿಂಗ್ ದಂಧೆ...
24-08-25 12:41 pm
ಗೋಳ್ತಮಜಲು ; 2500 ಕೇಜಿ ಪಡಿತರ ಅಕ್ಕಿ ಅಕ್ರಮ ದಾಸ್ತ...
23-08-25 10:49 pm