ಬ್ರೇಕಿಂಗ್ ನ್ಯೂಸ್
07-03-24 12:45 pm HK News Desk ಕರ್ನಾಟಕ
ಬಾದಾಮಿ, ಮಾ.07: ನಿತ್ಯ ಮೊಬೈಲ್ ನಲ್ಲೇ ಟೈಮ್ ವೇಸ್ಟ ಮಾಡ್ಬೇಡ ಎಂದು ಮಗಳಿಗೆ ಹೆತ್ತವರು ಬುದ್ದಿ ಹೇಳಿದ್ದನ್ನೆ ಬೇಜಾರು ಮಾಡಿಕೊಂಡ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬಾದಾಮಿ ರೈಲ್ವೆ ಸ್ಟೇಶನ್ ಏರಿಯಾದ ಮನೆಯಲ್ಲಿ ಸಂಭವಿಸಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ವಿದ್ಯಾ ಹನಮಂತ ದೊಡಮನಿ (28) ಎಂದು ಗುರುತಿಸಲಾಗಿದೆ.
ವಿದ್ಯಾ ನಿತ್ಯ ಮೊಬೈಲ್ ನಲ್ಲಿ ಕಾಲ ಕಳೆಯುತ್ತಿದ್ದಳು. ಮನೆಯ ಕೆಲಸ ಮಾಡದೇ ಮೊಬೈಲ್ ನೋಡುತ್ತ, ಹಾಡು ಕೇಳುತ್ತ ಕಾಲ ಕಳೆಯುತ್ತಿದ್ದಳು. ಹಾಗೆಲ್ಲ ಮಾಡಬೇಡ, ಮೊಬೈಲ್ ಬಿಟ್ಟು ಸ್ವಲ್ಪ ಮನೆ ಕೆಲಸ ಮಾಡು ಎಂದು ಪೋಷಕರು ಬುದ್ಧಿ ಮಾತು ಹೇಳಿದ್ದಾರೆ. ಅದನ್ನೆ ಗಂಭೀರವಾಗಿ ಮನಸಿಗೆ ತೆಗೆದುಕೊಂಡು ಮನೆಯಲೇ ನೇಣು ಹಾಕಿಕೊಂಡಿದ್ದಾಳೆ. ಕೂಡಲೇ ಅವಳನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯೆ ಅಸುನೀಗಿದ್ದಾಳೆ.
ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Badami young girl commits suicide after parents tell her not to waste time on mobile phone.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm