ಬ್ರೇಕಿಂಗ್ ನ್ಯೂಸ್
07-03-24 04:16 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.07: ಆಟವಾಡುವಾಗ ಆಯತಪ್ಪಿ ನೀರಿನ ಸಂಪ್ಗೆ ಬಿದ್ದ ಎರಡೂವರೆ ವರ್ಷದ ಮಗುವನ್ನು ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ರಕ್ಷಿಸಿದ್ದಾರೆ. ಈ ಮೂಲಕ ಸಾರ್ವಜನಿಕರ ಪಾಲಿಗೆ ನಿಜವಾದ ಹೀರೋ ಆಗಿದ್ದಾರೆ.
ನಗರದ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಇಎಲ್ ಲೇಔಟ್ನ ಮನೆಯೊಂದರಲ್ಲಿ ಆಟವಾಡುವಾಗ ಆಯತಪ್ಪಿ ಎರಡೂವರೆ ವರ್ಷದ ಮಗು 10 ಅಡಿಯ ನೀರಿನ ಸಂಪ್ಗೆ ಬಿದ್ದಿದೆ. ಕೂಡಲೇ ಚೀರಾಡಿದೆ. ಇದೇ ಸಂದರ್ಭದಲ್ಲಿ ದಾರಿಯಲ್ಲಿ ಹೋಗುತ್ತಿದ್ದ ಬ್ಯಾಟರಾಯನಪುರ ಸಂಚಾರ ಠಾಣೆಯ ಪಿಎಸ್ಐ ನಾಗರಾಜ್ ಅವರು ಚೀರಾಟದ ಶಬ್ದ ಗ್ರಹಿಸಿ ಸಂಪ್ ಬಳಿ ಬಂದಿದ್ದಾರೆ.

ಮಗು ಬಿದ್ದಿರುವುದನ್ನು ಕಂಡು ಕೂಡಲೇ ಸಮವಸ್ತ್ರದಲ್ಲೇ ನೀರಿನ ಸಂಪ್ಗೆ ಇಳಿದು ಮಗುವಿನ ರಕ್ಷಣೆ ಮಾಡಿದ್ದಾರೆ. ಕೊಂಚ ತಡವಾಗಿದ್ದರೂ ಮಗುವಿನ ಪ್ರಾಣಕ್ಕೆ ಅಪಾಯವಾಗುತಿತ್ತು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದೆ. ಮಗುವನ್ನು ರಕ್ಷಿಸಿದ್ದ ಟ್ರಾಫಿಕ್ ಪಿಎಸ್ಐಗೆ ಪೋಷಕರು ಕೃತಜ್ಞತೆ ಸಲ್ಲಿಸಿದ್ದಾರೆ.
A sub-inspector stationed at the Byatarayanapura traffic police station in western Bengaluru earned accolades on Wednesday for his courageous act in rescuing a two-and-a-half-year-old boy from a sump.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am