ಬ್ರೇಕಿಂಗ್ ನ್ಯೂಸ್
07-03-24 04:16 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.07: ಆಟವಾಡುವಾಗ ಆಯತಪ್ಪಿ ನೀರಿನ ಸಂಪ್ಗೆ ಬಿದ್ದ ಎರಡೂವರೆ ವರ್ಷದ ಮಗುವನ್ನು ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ರಕ್ಷಿಸಿದ್ದಾರೆ. ಈ ಮೂಲಕ ಸಾರ್ವಜನಿಕರ ಪಾಲಿಗೆ ನಿಜವಾದ ಹೀರೋ ಆಗಿದ್ದಾರೆ.
ನಗರದ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಇಎಲ್ ಲೇಔಟ್ನ ಮನೆಯೊಂದರಲ್ಲಿ ಆಟವಾಡುವಾಗ ಆಯತಪ್ಪಿ ಎರಡೂವರೆ ವರ್ಷದ ಮಗು 10 ಅಡಿಯ ನೀರಿನ ಸಂಪ್ಗೆ ಬಿದ್ದಿದೆ. ಕೂಡಲೇ ಚೀರಾಡಿದೆ. ಇದೇ ಸಂದರ್ಭದಲ್ಲಿ ದಾರಿಯಲ್ಲಿ ಹೋಗುತ್ತಿದ್ದ ಬ್ಯಾಟರಾಯನಪುರ ಸಂಚಾರ ಠಾಣೆಯ ಪಿಎಸ್ಐ ನಾಗರಾಜ್ ಅವರು ಚೀರಾಟದ ಶಬ್ದ ಗ್ರಹಿಸಿ ಸಂಪ್ ಬಳಿ ಬಂದಿದ್ದಾರೆ.
ಮಗು ಬಿದ್ದಿರುವುದನ್ನು ಕಂಡು ಕೂಡಲೇ ಸಮವಸ್ತ್ರದಲ್ಲೇ ನೀರಿನ ಸಂಪ್ಗೆ ಇಳಿದು ಮಗುವಿನ ರಕ್ಷಣೆ ಮಾಡಿದ್ದಾರೆ. ಕೊಂಚ ತಡವಾಗಿದ್ದರೂ ಮಗುವಿನ ಪ್ರಾಣಕ್ಕೆ ಅಪಾಯವಾಗುತಿತ್ತು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದೆ. ಮಗುವನ್ನು ರಕ್ಷಿಸಿದ್ದ ಟ್ರಾಫಿಕ್ ಪಿಎಸ್ಐಗೆ ಪೋಷಕರು ಕೃತಜ್ಞತೆ ಸಲ್ಲಿಸಿದ್ದಾರೆ.
A sub-inspector stationed at the Byatarayanapura traffic police station in western Bengaluru earned accolades on Wednesday for his courageous act in rescuing a two-and-a-half-year-old boy from a sump.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 02:48 pm
Mangalore Correspondent
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
24-08-25 12:41 pm
HK News Desk
ಗೋಳ್ತಮಜಲು ; 2500 ಕೇಜಿ ಪಡಿತರ ಅಕ್ಕಿ ಅಕ್ರಮ ದಾಸ್ತ...
23-08-25 10:49 pm
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm