ಬ್ರೇಕಿಂಗ್ ನ್ಯೂಸ್
07-03-24 07:36 pm HK News Desk ಕರ್ನಾಟಕ
ಶಿವಮೊಗ್ಗ, ಮಾ 07: ಸಚಿವ ಪ್ರಿಯಾಂಕ್ ಖರ್ಗೆ ಪಾಕಿಸ್ತಾನ ಪರ ಯಾರೂ ಘೋಷಣೆ ಕೂಗಿಲ್ಲ ಎಂದಿದ್ದರು. ಎ2 ಆರೋಪಿ ಕುಟುಂಬ ಸಮೇತ ಓಡಿಹೋಗಿದ್ದಾನೆ. ಆತ ಓಡಿ ಹೋಗಲು ಕಾರಣ ಯಾರು? ಎಂದು ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಮಲ್ಲಿಕಾರ್ಜುನ ಖರ್ಗೆ ಅಂತವರಿಗೆ ಪ್ರಿಯಾಂಕ್ ಖರ್ಗೆ ಅಂತವರು ಹುಟ್ಟಿದ್ದೇ ಅನ್ಯಾಯ ಎಂದು ಕಿಡಿಕಾರಿದರು

ಎ2 ಆರೋಪಿ ಓಡಿ ಹೋಗಲು ಪೊಲೀಸರ ವೈಫಲ್ಯ ಕಾರಣವೇ? ಅಥವಾ ರಾಜ್ಯ ಸರ್ಕಾರವೇ ಸಹಕಾರ ಕೊಟ್ಟಿದೆಯೆ? ಅಥವಾ ಪಾಕಿಸ್ತಾನ ಪರವಾಗಿ ಇರುವ ವ್ಯಕ್ತಿಗಳು ಸಹಕಾರ ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದರು.
ರಾಜ್ಯ ರಾಷ್ಟ್ರದ್ರೋಹಿಗಳ ತಾಣವಾಗುತ್ತಿದೆ. ಪಾಕಿಸ್ತಾನ ಪರ ಘೋಷಣೆ, ಬಾಂಬ್ ಬ್ಲಾಸ್ಟ್, ರಾಜ್ಯದಲ್ಲಿ ಮಾಮೂಲಿ ಆಗಿರುವುದು ರಾಜ್ಯದ ಜನತೆಗೆ ಅಪಮಾನ ಎಂದು ಹೇಳಿದರು.
ಇದೇ ವೇಳೆ ಬಿಜೆಪಿ ಕಾರ್ಯಕರ್ತ ಪಾಕ್ ಪರ ಘೋಷಣೆ ವಿಚಾರವಾಗಿ ಮಾತನಾಡಿದ ಈಶ್ವರಪ್ಪ, ಆತ ಬಾಯ್ತಪ್ಪಿ ಹೇಳಿದ್ದಾನೆ. ಆತನ ವಿರುದ್ಧ ಇಲ್ಲಿಯವರೆಗೆ ಯಾವುದೇ ಕ್ರಮವಾಗಿರಲಿಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ಅಪಮಾನ ಆಯ್ತು ಎಂಬ ಕಾರಣಕ್ಕೆ ಈ ರೀತಿ ಮಾಡಿದ್ದಾರೆ. ಯಾವೊಬ್ಬ ಬಿಜೆಪಿ ಕಾರ್ಯಕರ್ತ ರಾಷ್ಟ್ರದ್ರೋಹಿ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.
Eshwarappa slams Priyank kharge over Pakistan zindabad statement to media, says it's a injustice for Mallikarjun Kharge to have given birth to such a son he ridiculed.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am