ಬ್ರೇಕಿಂಗ್ ನ್ಯೂಸ್
09-03-24 01:00 pm HK News Desk ಕರ್ನಾಟಕ
ಬೆಳಗಾವಿ, ಮಾ.9: ನನ್ನ ಟಿಕೆಟ್ ತಪ್ಪಿಸಲು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೀತಿದೆ ಎಂದು ಬೆಳಗಾವಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.
ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ ಪದೇ ಪದೇ ವಿರೋಧ ವ್ಯಕ್ತವಾಗಿರುವುದು ಮತ್ತು ಈ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ದೂರು ನೀಡಿರುವುದರಿಂದ ಕೇಂದ್ರ ನಾಯಕರು ಎರಡನೇ ಬಾರಿಗೆ ಮರು ಯೋಚನೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಳಿದ ಪ್ರಶ್ನೆಗೆ, ಯಾವಾಗ ವಿರೋಧ ವ್ಯಕ್ತವಾಗುತ್ತೋ ಆಗಲೇ ನಮ್ಮ ನಾಯಕರು ನಮ್ಮ ಬಗ್ಗೆ ಮಾಹಿತಿ ಕಲೆ ಹಾಕ್ತಾರೆ. ನಮ್ಮವರು ವಿರೋಧ ಮಾಡಿದ ಕಾರಣಕ್ಕೆ ನನಗೆ ಅನುಕೂಲ ಆಗಿದೆ. ಇಲ್ಲವಾದರೆ ಶೋಭಾ ಒಳ್ಳೆಯ ಕೆಲಸ ಮಾಡ್ತಿದ್ದಾರೆ, ಪಕ್ಷ ಕೆಲಸ ಮಾಡುತ್ತಾರೆ ಎಂದಷ್ಟೇ ಹೇಳ್ತಾರೆ. ಈಗ ಶೋಭಾಗೆ ಏಕೆ ವಿರೋಧ ಮಾಡ್ತಿದ್ದಾರೆ ಎಂದು ಪಕ್ಷದ ನಾಯಕರೂ ಮಾಹಿತಿ ಕಲೆ ಹಾಕ್ತಿದ್ದಾರೆ.
ಆಗಲೇ ಸತ್ಯ ಗೊತ್ತಾಗೋದು, ನಮ್ಮ ವ್ಯಕ್ತಿತ್ವವೇನು? ನಮ್ಮ ಅಭಿವೃದ್ಧಿ ಕೆಲಸಗಳೇನೆಂದು ಗೊತ್ತಾಗುತ್ತವೆ. ನಾವೇನು ಮಾಡಿಲ್ಲ, ಏನನ್ನು ಮಾಡಬಾರದು ಎಂಬುದು ಇಂಥ ವರದಿ ಪಡೆಯುವುದರಿಂದ ಗೊತ್ತಾಗುತ್ತದೆ ಎಂದು ಹೇಳಿದರು.
ಚುನಾವಣೆ ಸಮಯ ಬಹಳಷ್ಟು ಸೂಕ್ಷ್ಮತೆಯಿಂದ ಕೂಡಿರುತ್ತದೆ. ಕ್ಷೇತ್ರದ ಬಗ್ಗೆ ಮಾಹಿತಿ ಸಂಗ್ರಹದಿಂದ ನನಗೆ ಅನುಕೂಲ ಆಗಲಿದೆಯೇ ಹೊರತು ಕೆಟ್ಟದಾಗಲ್ಲ. ಅದಕ್ಕಾಗಿ ನಮ್ಮ ಹೈಕಮಾಂಡ್ ಬಗ್ಗೆ ನನಗೆ ನಂಬಿಕೆಯಿದೆ, ಕೆಲಸದ ಆಧಾರದ ಮೇಲೆ ಟಿಕೆಟ್ ಸಿಗುತ್ತದೆ. ಪಕ್ಷದ ಕೆಲಸ ಕೊಡಲಿ, ಸರ್ಕಾರದ ಕೆಲಸ ಕೊಡಲಿ ಪ್ರಾಮಾಣಿಕ ಸೇವೆ ಸಲ್ಲಿಸಿದ ಸಂತೃಪ್ತಿ ನನಗಿದೆ.
ಇದು ಎಲ್ಲರಿಗೂ ಅನ್ವಯ ಆಗುತ್ತದೆ, ಕೆಲಸ ಮಾಡಿದವರಿಗೆ ಅವಕಾಶ ಸಿಕ್ಕಿಯೇ ಸಿಗುತ್ತದೆ. ಜಾತಿ ಸಮೀಕರಣ ಕಾರಣಕ್ಕೆ ಕೆಲ ಸಂದರ್ಭದಲ್ಲಿ ಇದು ವ್ಯತ್ಯಾಸ ಆಗಬಹುದಷ್ಟೇ. ನಮ್ಮ ಶ್ರಮ, ನಮ್ಮ ಕೆಲಸ ಗುರುತಿಸುತ್ತೆ ಎಂಬುದಕ್ಕೆ ನಾನೇ ಉದಾಹರಣೆ. ನನ್ನ ವಿರುದ್ಧ ನಡೆಯುತ್ತಿರುವ ಪಿತೂರಿಯಿಂದ ನನಗೆ ಅನುಕೂಲ ಆಗಲಿದೆ. ಇಂತಹ ಪಿತೂರಿ ಮಾಡಿದಾಗಲೇ ಹೈಕಮಾಂಡ್ ನಮ್ಮ ಬಗ್ಗೆ ಗಮನ ಕೊಡುತ್ತದೆ. ವಿರೋಧ ಏಕೆ ಮಾಡ್ತಿದ್ದಾರೆ ಎಂಬುದರ ವರದಿ ತರಿಸಿಕೊಳ್ಳುತ್ತಾರೆ, ಆಗ ಸತ್ಯ ಗೊತ್ತಾಗುತ್ತದೆ. ನನ್ನ ಕ್ಷೇತ್ರದಲ್ಲಿ ನಾನು ಸಾಕಷ್ಟು ಕೆಲಸ ಮಾಡಿದ್ದೇನೆ, ಅಭಿವೃದ್ಧಿ ಆಧಾರದ ಮೇಲೆ ಮತ ಕೇಳುತ್ತೇನೆ ಎಂದು ಹೇಳಿದರು.
BJP members are conspiring against me to miss my MP ticket says Shobha Karandlaje in belegavi but at any cost I will see that I will get my MP ticket done for Udupi Chikmagalur constituency
26-02-26 12:58 pm
HK News Staffer
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 04:45 pm
HK News Staffer
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm