ಬ್ರೇಕಿಂಗ್ ನ್ಯೂಸ್
09-03-24 03:24 pm HK News Desk ಕರ್ನಾಟಕ
ಚಿಕ್ಕೋಡಿ, ಮಾ.09: ನಿಪ್ಪಾಣಿ ನಗರದ ರಾಮ ಮಂದಿರ ಸ್ಪೋಟಿಸುವುದಾಗಿ ಅನಾಮಧೇಯ ಪತ್ರವೊಂದು ದೇವಸ್ಥಾನದ ಗರ್ಭಗುಡಿಯಲ್ಲಿ ಪತ್ತೆಯಾಗಿದೆ.
ನಿಪ್ಪಾಣಿ ನಗರದ ಶ್ರೀರಾಮ ಮಂದಿರದಲ್ಲಿ ಫೆ. 7 ರಂದು ಹಿಂದಿ ಭಾಷೆಯಲ್ಲಿ ಬರೆದ ಪತ್ರ ಪತ್ತೆಯಾಗಿದೆ. ಇದಲ್ಲದೆ ಫೆ.10 ರಂದು ಹನುಮಾನ ದೇವಸ್ಥಾನದಲ್ಲಿ ಇದೇ ರೀತಿಯ ಪತ್ರ ಸಿಕ್ಕಿರೋದು ಗೊತ್ತಾಗಿದೆ.
ಇದರಿಂದ ಗಡಿ ಭಾಗದಲ್ಲಿ ಆತಂಕ ಸೃಷ್ಟಿಯಾಗಿದ್ದು. ಪೊಲೀಸರು ತೀವ್ರ ಎಚ್ಚರಿಕೆ ವಹಿಸಿದ್ದಾರೆ. ದೇವಸ್ಥಾನ ಬಳಿ ಹೆಚ್ಚಿನ ಪೊಲೀಸ್ ಪಡೆ ನಿಯೋಜಿಸಲಾಗಿದ್ದು ಸಿ.ಸಿ. ಟಿವಿ ಅಳವಡಿಸಲಾಗಿದೆ.
ಕೆಲ ದಿನಗಳ ಹಿಂದೆ 2.5 ಮಿಲಿಯನ್ ಡಾಲರ್ ಕೊಟ್ಟಿಲ್ಲ ಅಂದರೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರನ್ನು ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್ ಬಂದಿತ್ತು. ಹಾಗೆ ಬಸ್ , ರೈಲು ನಿಲ್ದಾಣ ಸೇರಿದಂತೆ ಹಲವಾರು ಕಡೆ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು.
ಸರಿಯಾಗಿ ಎಂಟು ದಿನಗಳ ಹಿಂದೆ ಮಾರ್ಚ್ 01 ರಂದು ಬೆಂಗಳೂರಿನ ವೈಟ್ಫೀಲ್ಡ್ ಬಳಿಯ ಕುಂದಹಳ್ಳಿಯಲ್ಲಿ ಬಾಂಬ್ ಬ್ಲಾಸ್ಟ್ ಆಗಿತ್ತು. ಪ್ರಕರಣದ ತನಿಖೆಯನ್ನು ಎನ್ಐಎ ಅಧಿಕಾರಿಗಳು ನಡೆಸುತ್ತಿತ್ತು, ಆರೋಪಿ ಜಾಡು ಹಿಡಿದು ಹೊರಟಿದ್ದಾರೆ. ಸದ್ಯ ಅಧಿಕಾರಿಗಳು ಆರೋಪಿಗಾಗಿ ಕಲಬುರಗಿ ಜಿಲ್ಲೆಯಲ್ಲಿ ತಲಾಷ್ ನಡೆಸಿದ್ದಾರೆ.
Chikkodi letter to bomb ram mandir temple found, high police security deployed. Police are now investigating the matter, the letter has been found in Hindi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am